
ಬೆಂಗಳೂರು – ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.ಯು)ವು ‘ಅಲ್ ಕಾಯ್ದಾ’ದ ಭಯೋತ್ಪಾದಕ ಆರಿಫ್ ನನ್ನು ಬಂಧಿಸಿದೆ. ಆತ ಇಂಟರ್ನೆಟ್ ಮೂಲಕ ಭಯೋತ್ಪಾದಕರ ಸಂಪರ್ಕದಲ್ಲಿದ್ದನು. ಕಳೆದ 2 ವರ್ಷಗಳಿಂದ ಅಲ್ ಕಾಯ್ದಾ ಸಂಪರ್ಕದಲ್ಲಿ ಇದ್ದನು. ಬೆಂಗಳೂರಿನಲ್ಲಿ ಸಾಫ್ಟವೇರ್ ಇಂಜಿನಿಯರ್ ಎಂದು ಕೆಲಸ ಮಾಡುತ್ತಿದ್ದನು.
ಎನ್.ಐ.ಎ.ಯು, ಆರಿಫ್ ಕಟ್ಟರವಾದಿಯಾಗಿದ್ದಾನೆ, ಇದುವರೆಗೂ ಅವನು ಯಾವುದೇ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಅವನು ಆದಷ್ಟು ಬೇಗನೆ ಇರಾನ್ ಮತ್ತು ಅಫ್ಘಾನಿಸ್ತಾನ ದೇಶಕ್ಕೆ ಹೋಗುವ ಸಿದ್ಧತೆಯಲ್ಲಿದ್ದನು. ಎಂದು ಹೇಳಿದೆ.
The suspect, identified as Arif, was working as a software engineer in Bengaluru | @nagarjund https://t.co/ak0mpcNfv7
— IndiaToday (@IndiaToday) February 11, 2023
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ