
ಬೆಂಗಳೂರು – ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.ಯು)ವು ‘ಅಲ್ ಕಾಯ್ದಾ’ದ ಭಯೋತ್ಪಾದಕ ಆರಿಫ್ ನನ್ನು ಬಂಧಿಸಿದೆ. ಆತ ಇಂಟರ್ನೆಟ್ ಮೂಲಕ ಭಯೋತ್ಪಾದಕರ ಸಂಪರ್ಕದಲ್ಲಿದ್ದನು. ಕಳೆದ 2 ವರ್ಷಗಳಿಂದ ಅಲ್ ಕಾಯ್ದಾ ಸಂಪರ್ಕದಲ್ಲಿ ಇದ್ದನು. ಬೆಂಗಳೂರಿನಲ್ಲಿ ಸಾಫ್ಟವೇರ್ ಇಂಜಿನಿಯರ್ ಎಂದು ಕೆಲಸ ಮಾಡುತ್ತಿದ್ದನು.
ಎನ್.ಐ.ಎ.ಯು, ಆರಿಫ್ ಕಟ್ಟರವಾದಿಯಾಗಿದ್ದಾನೆ, ಇದುವರೆಗೂ ಅವನು ಯಾವುದೇ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಅವನು ಆದಷ್ಟು ಬೇಗನೆ ಇರಾನ್ ಮತ್ತು ಅಫ್ಘಾನಿಸ್ತಾನ ದೇಶಕ್ಕೆ ಹೋಗುವ ಸಿದ್ಧತೆಯಲ್ಲಿದ್ದನು. ಎಂದು ಹೇಳಿದೆ.
The suspect, identified as Arif, was working as a software engineer in Bengaluru | @nagarjund https://t.co/ak0mpcNfv7
— IndiaToday (@IndiaToday) February 11, 2023
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts