
ವಾರಾಣಸಿ – ‘ಶ್ರೀರಾಮಚರಿತಮಾನಸ’ವನ್ನು ನಿಷೇಧಿಸಲು ಒತ್ತಾಯಿಸಿರುವ ಸಮಾಜವಾದಿ ಪಕ್ಷದ ಕಾರ್ಯದರ್ಶಿ ಸ್ವಾಮಿ ಪ್ರಸಾದ ಮೌರ್ಯ ಇವರಿಗೆ ಇಲ್ಲಿಯ ರಾಮನಗರ ಪ್ರದೇಶದಲ್ಲಿ ಭಾಜಪದ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿ ಅವರ ವಾಹನದ ಮೇಲೆ ಕಪ್ಪು ಮಸಿ ಎಸೆದರು. ಈ ಸಮಯದಲ್ಲಿ ‘ಜೈ ಶ್ರೀರಾಮ’ ಮತ್ತು ‘ಹರ ಹರ ಮಹಾದೇವ’ ಎಂದು ಘೋಷಣೆ ಕೂಗಿದರು. ಭಾಜಪದ ನಾಯಕ ದೀಪಕ ಸಿಂಹ ರಾಜವೀರ ಇವರು, ಸ್ವಾಮಿ ಪ್ರಸಾದ ಮೌರ್ಯ ಇವರು ಶ್ರೀರಾಮಚರಿತಮಾನಸ ಬಗ್ಗೆ ನೀಡಿರುವ ಹಿಂದೂದ್ವೇಷಿ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಹೇಳಿದರು.
Varanasi: Swami Prasad Maurya’s car stopped as supporters, BJP workers threw ink, showed black flags https://t.co/INwYZNzea7
— DEE NEWS (@DEENEWS_IN) February 13, 2023
ಸಂಪಾದಕೀಯ ನಿಲುವುಹಿಂದೂ ದ್ವೇಷಿ ಹೇಳಿಕೆ ನೀಡಿ ಸಮಾಜದಲ್ಲಿ ದ್ವೇಷ ಪಸರಿಸುವ ಮೌರ್ಯ ಇವರ ಮೇಲೆ ಇಲ್ಲಿಯವರೆಗೆ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿತ್ತು ! |
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ