
ವಾರಾಣಸಿ – ‘ಶ್ರೀರಾಮಚರಿತಮಾನಸ’ವನ್ನು ನಿಷೇಧಿಸಲು ಒತ್ತಾಯಿಸಿರುವ ಸಮಾಜವಾದಿ ಪಕ್ಷದ ಕಾರ್ಯದರ್ಶಿ ಸ್ವಾಮಿ ಪ್ರಸಾದ ಮೌರ್ಯ ಇವರಿಗೆ ಇಲ್ಲಿಯ ರಾಮನಗರ ಪ್ರದೇಶದಲ್ಲಿ ಭಾಜಪದ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿ ಅವರ ವಾಹನದ ಮೇಲೆ ಕಪ್ಪು ಮಸಿ ಎಸೆದರು. ಈ ಸಮಯದಲ್ಲಿ ‘ಜೈ ಶ್ರೀರಾಮ’ ಮತ್ತು ‘ಹರ ಹರ ಮಹಾದೇವ’ ಎಂದು ಘೋಷಣೆ ಕೂಗಿದರು. ಭಾಜಪದ ನಾಯಕ ದೀಪಕ ಸಿಂಹ ರಾಜವೀರ ಇವರು, ಸ್ವಾಮಿ ಪ್ರಸಾದ ಮೌರ್ಯ ಇವರು ಶ್ರೀರಾಮಚರಿತಮಾನಸ ಬಗ್ಗೆ ನೀಡಿರುವ ಹಿಂದೂದ್ವೇಷಿ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಹೇಳಿದರು.
Varanasi: Swami Prasad Maurya’s car stopped as supporters, BJP workers threw ink, showed black flags https://t.co/INwYZNzea7
— DEE NEWS (@DEENEWS_IN) February 13, 2023
ಸಂಪಾದಕೀಯ ನಿಲುವುಹಿಂದೂ ದ್ವೇಷಿ ಹೇಳಿಕೆ ನೀಡಿ ಸಮಾಜದಲ್ಲಿ ದ್ವೇಷ ಪಸರಿಸುವ ಮೌರ್ಯ ಇವರ ಮೇಲೆ ಇಲ್ಲಿಯವರೆಗೆ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿತ್ತು ! |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation