
ಬಾಂದಾ (ಉತ್ತರಪ್ರದೇಶ) – ಇಲ್ಲಿಯ ಪದ್ಮಾಕರ ಚೌಕದಲ್ಲಿ ಒಂದು ಮಸೀದಿಯ ನವೀಕರಣ ನಡೆಯುತ್ತಿರುವಾಗ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ನಿಲ್ಲಿಸಿದರು. ಅಲ್ಲಿದ್ದ ಸಾಮಗ್ರಿಗಳನ್ನು ಎಸೆದರು. ಈ ಸಮಯದಲ್ಲಿ ಪೊಲೀಸರು ಅವರನ್ನು ತಡೆದ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತು. ಈ ಕಾಲಾವಧಿಯಲ್ಲಿ ಇಲ್ಲಿಯ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಈ ಪ್ರಕರಣದಲ್ಲಿ `ಬುಂದೇಲಖಂಡ ಇನ್ಸಾಫ ಸೇನೆ’ಯಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಲ್ಲಿ ಮನವಿಯನ್ನು ಕಳುಹಿಸಿ ನವೀಕರಣವನ್ನು ತಡೆಯುವಂತೆ ಕ್ರಮ ಕೈಕೊಳ್ಳುವಂತೆ ಕೋರಲಾಗಿದೆ. ಸರಕಾರ ಈಗ ಎರಡೂ ಪಕ್ಷದ ಜನರೊಂದಿಗೆ ಚರ್ಚೆ ನಡೆಸುತ್ತಿದೆ. ಅವರನ್ನು ದಂಡಾಧಿಕಾರಿಗಳ ಕಡೆಗೆ ಕರೆದೊಯ್ದು ಸೂಕ್ತ ಮಾರ್ಗವನ್ನು ಕಂಡು ಹಿಡಿಯಲಾಗುತ್ತಿದೆ.
(ಸೌಜನ್ಯ : Capital TV Uttar Pradesh)
ಬಜರಂಗದಳವು ಮಸೀದಿಯ ನವೀಕರಣಗೊಳಿಸುವಾಗ ಅನುಮತಿಯಿಲ್ಲದೇ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿತ್ತು. ಇದನ್ನು ತಡೆಯಲು ನಾವು ಪ್ರಯತ್ನಿಸಿದ್ದೇವೆ. ಸರಕಾರ ಈ ಅನಧಿಕೃತ ಕಟ್ಟಡ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸುವ ಆವಶ್ಯಕತೆಯಿದೆ ಎಂದು ಹೇಳಿತು.
ಸಂಪಾದಕರ ನಿಲುವು* ಇಂತಹ ಘಟನೆಗಳು ಸರಕಾರಕ್ಕೆ ನಾಚಿಕೆಗೇಡು ! ಯಾವ ಕೆಲಸವನ್ನು ಸರಕಾರ ಮಾಡಬೇಕಾಗಿತ್ತೋ, ಅದನ್ನು ಮಾಡಲು ಹಿಂದೂ ಸಂಘಟನೆಗಳಿಗೆ ಕಾನೂನು ಕೈಗೆತ್ತಿಕೊಂಡು ಮುಂದಾಳತ್ವವನ್ನು ಏಕೆ ವಹಿಸಬೇಕಾಗುತ್ತಿದೆ ? ಉತ್ತರಪ್ರದೇಶದಲ್ಲಿ ಭಾಜಪ ಸರಕಾರ ಇರುವಾಗ ಹಿಂದೂಗಳಿಗೆ ಈ ರೀತಿ ಅಪೇಕ್ಷಿತವಿಲ್ಲ ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ : Kali Sena
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ