|

ಬೆಂಗಳೂರು – ರಾಜ್ಯದ ಭಾಜಪ ಸರಕಾರವು ರಾಜ್ಯದ 2023-24 ರ ಆವವ್ಯಯವನ್ನು (ಬಜೆಟನ್ನು) ಮಂಡಿಸಿದೆ. ಅದರಲ್ಲಿ ಮುಂದಿನ 2 ವರ್ಷಗಳಲ್ಲಿ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ 1 ಸಾವಿರ ಕೋಟಿ ರೂಪಾಯಿಗಳ ಏರ್ಪಾಡು ಮಾಡಿದೆ. ಅದೇ ರೀತಿ ರಾಮನಗರದಲ್ಲಿರುವ ರಾಮದೇವರ ಬೆಟ್ಟದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಿಸಲಾಗುವುದು ಎಂದು ಘೋಷಿಸಿದ್ದಾರೆ. ರಾಮನಗರದ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಸಿ.ಎನ್. ಅಶ್ವಥ ನಾರಾಯಣ ಇವರು ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಬೊಮ್ಮಯಿ ಇವರು ಅಯೋಧ್ಯೆಯ ಶ್ರೀರಾಮನ ಭೂಮಿಯ ಮಾದರಿಯಲ್ಲಿಯೇ ರಾಮನಗರದಲ್ಲಿನ ರಾಮದೇವರ ಬೆಟ್ಟದಲ್ಲಿ `ದಕ್ಷಿಣ ಭಾರತದ ಅಯೋಧ್ಯೆ’ಯಂತೆ ಶ್ರೀರಾಮ ಮಂದಿರ ನಿರ್ಮಿಸಲು ಒಂದು ಅಭಿವೃದ್ಧಿ ಸಮಿತಿಯನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿದ್ದರು.
Dr Ashwathanarayana-ರಾಮದೇವರ ಬೆಟ್ಟದಲ್ಲಿ ರಾಮ ಮಂದಿರ: ಬಜೆಟ್ ಘೋಷಣೆಗೆ ಅಶ್ವತ್ಥನಾರಾಯಣ ಸಂತಸ
#yogiadityanath https://t.co/tSocUIVJnq— vijaykarnataka (@Vijaykarnataka) February 17, 2023
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ
ಬಾರೂಯಿಪುರ (ಬಂಗಾಳ): ‘ಜೈ ಶ್ರೀರಾಮ್’ ಎಂದಿದ್ದಕ್ಕೆ ಹಿಂದೂ ವಿದ್ಯಾರ್ಥಿ ಮೇಲೆ ಮುಸಲ್ಮಾನ್ ವಿದ್ಯಾರ್ಥಿಗಳಿಂದ ಅಮಾನುಷ ಹಲ್ಲೆ !