
ನವ ದೆಹಲಿ – ಭಾಜಪ ಮುಖಂಡ ಡಾ. ಸುಬ್ರಹ್ಮಣ್ಯಂ ಸ್ವಾಮಿಯವರ `ರಾಮಸೇತು’ ವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಕೇಂದ್ರಸರಕಾರಕ್ಕೆ ನಿರ್ದೇಶನ ನೀಡಬೇಕು’, ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಪಟ್ಟಿಯಲ್ಲಿ ಸೇರಿಸಲು ಸರ್ವೋಚ್ಚ ನ್ಯಾಯಾಲಯವು ಒಪ್ಪಿಗೆ ನೀಡಿದೆ. ‘ಸಂವಿಧಾನದ ಎದುರಿಗೆ ಅರ್ಜಿಗಳ ಆಲಿಕೆಗಳು ಪೂರ್ಣವಾದ ಬಳಿಕ ನಾವು ಈ ದೂರನ್ನು ಪಟ್ಟಿಯಲ್ಲಿ ಸೇರಿಸುತ್ತೇವೆ’ ಎಂದು ನ್ಯಾಯಾಲಯ ಹೇಳಿದೆ. `ಈ ಅಂಶಗಳ ಮೇಲೆ ಇಲ್ಲಿಯವರೆಗೆ ಯಾವುದೇ ನಿರ್ಣಯ ತೆಗೆದು ಕೊಂಡಿರುವುದಿಲ್ಲ, ಈಗ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಆಲಿಕೆಗೆ ತೆಗೆದುಕೊಳ್ಳಬೇಕು’ ಎಂದು ಡಾ. ಸುಬ್ರಹ್ಮಣ್ಯ ಸ್ವಾಮಿಯವರು ಯುಕ್ತಿವಾದ ಮಂಡಿಸಿದ್ದರು.
‘Hearing to declare Ram Setu as National Monument after hearing in Constitution Bench’ – Supreme Court https://t.co/uZQLW5Q5bv
— DEE NEWS (@DEENEWS_IN) February 16, 2023
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!