
ನವ ದೆಹಲಿ – ಭಾಜಪ ಮುಖಂಡ ಡಾ. ಸುಬ್ರಹ್ಮಣ್ಯಂ ಸ್ವಾಮಿಯವರ `ರಾಮಸೇತು’ ವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಕೇಂದ್ರಸರಕಾರಕ್ಕೆ ನಿರ್ದೇಶನ ನೀಡಬೇಕು’, ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಪಟ್ಟಿಯಲ್ಲಿ ಸೇರಿಸಲು ಸರ್ವೋಚ್ಚ ನ್ಯಾಯಾಲಯವು ಒಪ್ಪಿಗೆ ನೀಡಿದೆ. ‘ಸಂವಿಧಾನದ ಎದುರಿಗೆ ಅರ್ಜಿಗಳ ಆಲಿಕೆಗಳು ಪೂರ್ಣವಾದ ಬಳಿಕ ನಾವು ಈ ದೂರನ್ನು ಪಟ್ಟಿಯಲ್ಲಿ ಸೇರಿಸುತ್ತೇವೆ’ ಎಂದು ನ್ಯಾಯಾಲಯ ಹೇಳಿದೆ. `ಈ ಅಂಶಗಳ ಮೇಲೆ ಇಲ್ಲಿಯವರೆಗೆ ಯಾವುದೇ ನಿರ್ಣಯ ತೆಗೆದು ಕೊಂಡಿರುವುದಿಲ್ಲ, ಈಗ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಆಲಿಕೆಗೆ ತೆಗೆದುಕೊಳ್ಳಬೇಕು’ ಎಂದು ಡಾ. ಸುಬ್ರಹ್ಮಣ್ಯ ಸ್ವಾಮಿಯವರು ಯುಕ್ತಿವಾದ ಮಂಡಿಸಿದ್ದರು.
‘Hearing to declare Ram Setu as National Monument after hearing in Constitution Bench’ – Supreme Court https://t.co/uZQLW5Q5bv
— DEE NEWS (@DEENEWS_IN) February 16, 2023
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ