
ನವ ದೆಹಲಿ – ಭಾಜಪ ಮುಖಂಡ ಡಾ. ಸುಬ್ರಹ್ಮಣ್ಯಂ ಸ್ವಾಮಿಯವರ `ರಾಮಸೇತು’ ವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಕೇಂದ್ರಸರಕಾರಕ್ಕೆ ನಿರ್ದೇಶನ ನೀಡಬೇಕು’, ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಪಟ್ಟಿಯಲ್ಲಿ ಸೇರಿಸಲು ಸರ್ವೋಚ್ಚ ನ್ಯಾಯಾಲಯವು ಒಪ್ಪಿಗೆ ನೀಡಿದೆ. ‘ಸಂವಿಧಾನದ ಎದುರಿಗೆ ಅರ್ಜಿಗಳ ಆಲಿಕೆಗಳು ಪೂರ್ಣವಾದ ಬಳಿಕ ನಾವು ಈ ದೂರನ್ನು ಪಟ್ಟಿಯಲ್ಲಿ ಸೇರಿಸುತ್ತೇವೆ’ ಎಂದು ನ್ಯಾಯಾಲಯ ಹೇಳಿದೆ. `ಈ ಅಂಶಗಳ ಮೇಲೆ ಇಲ್ಲಿಯವರೆಗೆ ಯಾವುದೇ ನಿರ್ಣಯ ತೆಗೆದು ಕೊಂಡಿರುವುದಿಲ್ಲ, ಈಗ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಆಲಿಕೆಗೆ ತೆಗೆದುಕೊಳ್ಳಬೇಕು’ ಎಂದು ಡಾ. ಸುಬ್ರಹ್ಮಣ್ಯ ಸ್ವಾಮಿಯವರು ಯುಕ್ತಿವಾದ ಮಂಡಿಸಿದ್ದರು.
‘Hearing to declare Ram Setu as National Monument after hearing in Constitution Bench’ – Supreme Court https://t.co/uZQLW5Q5bv
— DEE NEWS (@DEENEWS_IN) February 16, 2023
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft