
ಭಾಗ್ಯನಗರ – ಜುನೈದ ಮತ್ತು ನಾಸಿರ ಇವರಿಬ್ಬರನ್ನು ಹಿಂದೂ ರಾಷ್ಟ್ರ ನಿರ್ಮಿಸುವವರು ಹತ್ಯೆ ಮಾಡಿದ್ದಾರೆ. ಗೋರಕ್ಷಣೆಯ ಹೆಸರಿನಡಿಯಲ್ಲಿ ನಡೆಸುವ ಒಂದು ಸಂಘಟನೆಯ ಗುಂಪು ಇವರಿಬ್ಬರನ್ನು ಹತ್ಯೆ ಮಾಡಿದ್ದಾರೆ. ಇದಕ್ಕೆ ಹರಿಯಾಣದಲ್ಲಿರುವ ಭಾಜಪ ಸರಕಾರ ಜವಾಬ್ದಾರವಾಗಿದೆ; ಕಾರಣ ಸರಕಾರ ಈ ಗುಂಪಿಗೆ ರಕ್ಷಣೆ ನೀಡುತ್ತಿದೆ. ಎಂದು ಎಂ.ಐ.ಎಂ.ನ ಅಧ್ಯಕ್ಷ ಮತ್ತು ಸಾಂಸದ ಅಸದುದ್ದೀನ ಒವೈಸಿಯವರು ಆರೋಪ ಮಾಡಿದ್ದಾರೆ. ಒವೈಸಿ ಮಾತು ಮುಂದುವರೆಸುತ್ತಾ, ಈ ಪ್ರಕರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಏನಾದರೂ ಮಾತನಾಡುವರೇ ? ನೊಂದ ಕುಟುಂಬದವರಿಗೆ ನ್ಯಾಯ ಸಿಗುವುದಿಲ್ಲ ಎನ್ನುವುದು ನನಗೆ ಖಾತ್ರಿಯಿದೆ ಎಂದೂ ಅವರು ಹೇಳಿದ್ದಾರೆ. ಅವರು ಒಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಸಂಪಾದಕೀಯ ನಿಲುವು
|
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !