
ಭಾಗ್ಯನಗರ – ಜುನೈದ ಮತ್ತು ನಾಸಿರ ಇವರಿಬ್ಬರನ್ನು ಹಿಂದೂ ರಾಷ್ಟ್ರ ನಿರ್ಮಿಸುವವರು ಹತ್ಯೆ ಮಾಡಿದ್ದಾರೆ. ಗೋರಕ್ಷಣೆಯ ಹೆಸರಿನಡಿಯಲ್ಲಿ ನಡೆಸುವ ಒಂದು ಸಂಘಟನೆಯ ಗುಂಪು ಇವರಿಬ್ಬರನ್ನು ಹತ್ಯೆ ಮಾಡಿದ್ದಾರೆ. ಇದಕ್ಕೆ ಹರಿಯಾಣದಲ್ಲಿರುವ ಭಾಜಪ ಸರಕಾರ ಜವಾಬ್ದಾರವಾಗಿದೆ; ಕಾರಣ ಸರಕಾರ ಈ ಗುಂಪಿಗೆ ರಕ್ಷಣೆ ನೀಡುತ್ತಿದೆ. ಎಂದು ಎಂ.ಐ.ಎಂ.ನ ಅಧ್ಯಕ್ಷ ಮತ್ತು ಸಾಂಸದ ಅಸದುದ್ದೀನ ಒವೈಸಿಯವರು ಆರೋಪ ಮಾಡಿದ್ದಾರೆ. ಒವೈಸಿ ಮಾತು ಮುಂದುವರೆಸುತ್ತಾ, ಈ ಪ್ರಕರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಏನಾದರೂ ಮಾತನಾಡುವರೇ ? ನೊಂದ ಕುಟುಂಬದವರಿಗೆ ನ್ಯಾಯ ಸಿಗುವುದಿಲ್ಲ ಎನ್ನುವುದು ನನಗೆ ಖಾತ್ರಿಯಿದೆ ಎಂದೂ ಅವರು ಹೇಳಿದ್ದಾರೆ. ಅವರು ಒಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಸಂಪಾದಕೀಯ ನಿಲುವು
|
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು