
‘ಸಾಪ್ತಾಹಿಕ ಸನಾತನ ಪ್ರಭಾತದ ಅಂಚೆ ಮೂಲಕ ವಾರ್ಷಿಕ ಚಂದಾ ಹಣ ೪೦೦ ರೂಪಾಯಿ ಇದ್ದೂ ಒಂದು ಸಂಚಿಕೆಯ ಹಣ ೮ ರೂಪಾಯಿ ಇದೆ. ದಯವಿಟ್ಟು ಚೆಕ್ ನೀಡುವ ಬದಲು ಡಿಮಾಂಡ್ ಡ್ರಾಫ್ಟ್ ಅಥವಾ ಮನಿಆರ್ಡ್ರರ್ ಮೂಲಕ ‘ಸಾಪ್ತಾಹಿಕ ಸನಾತನ ಪ್ರಭಾತದ ಹೆಸರಿನಿಂದ ಈ ಮುಂದಿನ ವಿಳಾಸದಲ್ಲಿ ಕಳುಹಿಸಿರಿ. ಕಳುಹಿಸುವವರ ಸಂಪೂರ್ಣ ಹೆಸರು, ವಿಳಾಸ, ಪಿನ್ ಕೋಡ್ ಸಂಖ್ಯೆ ಹಾಗೂ ಸಂಪರ್ಕ ಸಂಖ್ಯೆ ಸ್ಪಷ್ಟವಾದ ಅಕ್ಷರದಲ್ಲಿ ಬರೆಯುವುದು ಅತ್ಯಂತ ಆವಶ್ಯಕವಾಗಿದೆ. ಡಿಮಾಂಡ್ ಡ್ರಾಫ್ಟ್ ಪನವೇಲ್ ಅಥವಾ ಮುಂಬಯಿನ ಬ್ಯಾಂಕಿನ ಶಾಖೆಗಾಗಿ ತೆಗೆದಿರಬೇಕು. (ಉದಾ. Payable at Mumbai).
ಸಾಪ್ತಾಹಿಕ ಸನಾತನ ಪ್ರಭಾತ, C/o ಸನಾತನ ಆಶ್ರಮ, ಫ್ಲಾಟ್ ಸಂ. ೧೦೭, ಸನಾತನ ಸಂಕುಲ, ದೇವದ, ಪೋಸ್ಟ್ – ಓ.ಎನ್.ಜಿ.ಸಿ., ತಾ. ಪನವೇಲ್, ರಾಯಗಡ ಜಿಲ್ಲೆ, ಮಹಾರಾಷ್ಟ್ರ. ಪಿನ್ ಕೋಡ್ – ೪೧೦೨೨೯.
ದೂ.ಸಂ. (೦೨೧೪೩) ೨೩೩೧೨೩
(ಮನಿಆರ್ಡರ್ ನಮಗೆ ಸಿಗಲು ೧೫ ರಿಂದ ೨೦ ದಿನ ತಗಲುತ್ತದೆ.)
ಸನಾತನ ಪ್ರಭಾತ ನಿಯತಕಾಲಿಕೆಯ ಜಾಲತಾಣದ ಮೂಲಕ ನಿಯತಕಾಲಿಕೆಯ ಚಂದಾದಾರರಾಗಲು (ದೈನಿಕ ಹೊರತುಪಡಿಸಿ) ನಿಯತಕಾಲಿಕೆಯ ಜಾಲತಾಣದ ಮೂಲಕ ನವೀಕರಣ ಮಾಡಲು, ಅದೇ ರೀತಿ ನಿಯತಕಾಲಿಕೆಯಲ್ಲಿ ಜಾಹೀರಾತನ್ನು ನೀಡಲು ಭೇಟಿ ನೀಡಿ. www.SanatanPrabhat.org/subscribe.
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
‘ವಾಟ್ಸಾಪ್’ ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸುವ ಮೂಲಕ ಮೊಬೈಲ್ ನಲ್ಲಿರುವ ಮಾಹಿತಿಯನ್ನು ಕದಿಯುವುದರಿಂದ ನಾಗರಿಕರು ಎಚ್ಚರದಿಂದಿರಬೇಕು!
ಮುಸಲ್ಮಾನರ ಒತ್ತಡಕ್ಕೆ ಮಣಿದು ಶಾಸಕ ಟಿ. ರಾಜಾಸಿಂಗ್ ಅವರ ಧರ್ಮಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರು !