ರಾಮಚರಿತಮಾನಸವನ್ನು ಬೆಂಕಿಗಾಹುತಿ ಮಾಡಿದ ಬಗ್ಗೆ ನಟ ರಝಾ ಮುರಾದರ ಹೇಳಿಕೆ !

ಪ್ರಯಾಗರಾಜ (ಉತ್ತರಪ್ರದೇಶ) – ನಮ್ಮ ದೇಶದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಲಾಗಿದೆ, ಇದರರ್ಥ ನಾವು ಯಾರ ಧಾರ್ಮಿಕ ಶ್ರದ್ಧೆಯನ್ನು ನಾವು ನೋಯಿಸಬಹುದು ಎಂದಲ್ಲ. ಯಾವುದೇ ಧರ್ಮಗ್ರಂಥದಿಂದ ವಿವಾದ ನಿರ್ಮಾಣವಾಗುವುದು ಅಯೋಗ್ಯವಾಗಿದೆ. ನಟ ರಜಾ ಮುರಾದರು ಸಮಾಜವಾದಿ ಪಕ್ಷದಿಂದ ರಾಮಚರಿತಮಾನಸವನ್ನು ಸುಟ್ಟಿರುವ ಘಟನೆಯಿಂದ ಪತ್ರಕರ್ತರು ಕೇಳಿದ ಪ್ರಶ್ನೆಯ ಮೇಲೆ ಮೇಲಿನಂತೆ ಹೇಳಿಕೆ ನೀಡಿದರು.
‘अभिव्यक्ति की आज़ादी का मतलब ये नहीं कि किसी की आस्था को ठेस पहुँचाओ’: रामचरितमानस जलाने वालों पर बरसे रजा मुराद, CM योगी के हुए मुरीद#RazaMurad #RamCharitManas #YogiAdityanathhttps://t.co/FAaGfo1SvJ
— ऑपइंडिया (@OpIndia_in) February 18, 2023
ಈ ಪ್ರಸಂಗದಲ್ಲಿ ಮುರಾದ ಇವರು ಯೋಗಿ ಆದಿತ್ಯನಾಥರನ್ನು ಶ್ಲಾಘಿಸಿದರು. ಅವರು, ಯೋಗಿಯವರ ಸರಕಾರ ರಾಜ್ಯದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿರುವುದರಿಂದಲೇ ಜನತೆ ಅವರನ್ನು ಪುನಃ ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ : Kali Sena
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ