ಅಲಿಗಡ (ಉತ್ತರಪ್ರದೇಶ)ದಲ್ಲಿ ದೇವಸ್ಥಾನದ ಮೂರ್ತಿಯನ್ನು ಭಗ್ನಗೊಳಿಸಿದ ಮಹಮ್ಮದ ಸೈಫನ ಬಂಧನ

ಅಲಿಗಡ (ಉತ್ತರಪ್ರದೇಶ) – ಇಲ್ಲಿಯ ಹರಿಜನ ವಸತಿ ಹೆಸರಿನ ಪ್ರದೇಶದ ದೇವಸ್ಥಾನದಲ್ಲಿ ನುಗ್ಗಿ ಮೂರ್ತಿಯನ್ನು ಭಗ್ನಗೊಳಿಸಿದ ಪ್ರಕರಣದಲ್ಲಿ ಪೊಲೀಸರು ಮಹಮ್ಮದ ಸೈಫ ನನ್ನು ಬಂಧಿಸಿದ್ದಾರೆ. ಸೈಫ ದೇವಸ್ಥಾನದೊಳಗೆ ನುಗ್ಗಿ ಕಳ್ಳತನ ಮಾಡಲು ಪ್ರಯತ್ನಿಸುತ್ತಿರುವಾಗ ಜನರು ಅವನನ್ನು ಹಿಡಿಯಲು ಪ್ರಯತ್ನಿಸಿದಾಗ ಅವನು ಮೂರ್ತಿಯನ್ನು ಧ್ವಂಸಗೊಳಿಸಿ, ಮೂವರ ಮೇಲೆ ದಾಳಿ ನಡೆಸಿದ್ದಾನೆ.

ಸಂಪಾದಕೀಯ ನಿಲುವು

ಮಹಮ್ಮದ ಗಝನಿಯ ವಂಶಜರು ಇಂದಿಗೂ ದೇಶದಲ್ಲಿ ಇರುವುದರಿಂದ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಅದನ್ನು ಶಾಶ್ವತವಾಗಿ ತಡೆಯಲು ಹಿಂದೂ ರಾಷ್ಟ್ರವೊಂದೇ ಪರ್ಯಾಯವಾಗಿದೆ !