
ಭಾಗ್ಯನಗರ (ತೆಲಂಗಾಣಾ) – 3 ಬೀದಿನಾಯಿಗಳು 4 ವರ್ಷದ ಮಗುವಿನ ಮೇಲೆ ದಾಳಿ ಮಾಡಿದವು. ಮಗುವಿನ ಕಿರಿಚಾಟ ಕೇಳಿ ತಂದೆ ಓಡಿ ಬಂದು ನಾಯಿಗಳ ದಾಳಿಯಿಂದ ಮಗುವನ್ನು ರಕ್ಷಿಸಿದರು. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಗುವನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರು; ಆದರೆ ಅಲ್ಲಿ ಮಗು ಮರಣ ಹೊಂದಿದೆಯೆಂದು ಹೇಳಿದರು. ಈ ಆಕ್ರಮಣದ ಸಿಸಿಟಿವಿ ಚಿತ್ರ ಎಲ್ಲೆಡೆ ಪ್ರಸಾರವಾಗುತ್ತಿದೆ. 3 ದಿನಗಳ ಹಿಂದೆ ಉತ್ತರಪ್ರದೇಶದ ಬಿಲಾಸಪುರ ಗ್ರಾಮದಲ್ಲಿಯೂ ಬೀದಿ ನಾಯಿಗಳು ಕಾನ್ಹಾ ಹೆಸರಿನ ಮಗುವಿನ ಮೇಲೆ ದಾಳಿ ನಡೆಸಿದ್ದವು. ಈ ದಾಳಿಯಲ್ಲಿ ಮಗು ಸಾವನ್ನಪ್ಪಿತ್ತು.
ಸಂಪಾದಕೀಯ ನಿಲುವುಬೀದಿ ನಾಯಿಗಳ ಸಮಸ್ಯೆ ಸಂಪೂರ್ಣ ದೇಶದ ನಾಗರಿಕರಿಗೆ ದೊಡ್ಡ ತಲೆನೋವಾಗಿದೆ. ಈ ಬಗ್ಗೆ ಕೇಂದ್ರ ಸರಕಾರವು ನಿರ್ದಿಷ್ಟ ಉಪಾಯ ಯೋಜನೆ ಮಾಡುವುದು ಆವಶ್ಯಕವಾಗಿದೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !