
‘ಸಾಪ್ತಾಹಿಕ ಸನಾತನ ಪ್ರಭಾತ’ದ ಅಂಚೆ ಮೂಲಕ ವಾರ್ಷಿಕ ಚಂದಾ ಹಣ ೪೦೦ ರೂಪಾಯಿ ಇದ್ದು ಒಂದು ಸಂಚಿಕೆಯ ಹಣ ೮ ರೂಪಾಯಿ ಇದೆ. ದಯವಿಟ್ಟು ಚೆಕ್ ನೀಡುವ ಬದಲು ಡಿಮಾಂಡ್ ಡ್ರಾಫ್ಟ್ ಅಥವಾ ಮನಿಆರ್ಡರ್ ಮೂಲಕ ‘ಸಾಪ್ತಾಹಿಕ ಸನಾತನ ಪ್ರಭಾತ’ದ ಹೆಸರಿನಿಂದ ಈ ಮುಂದಿನ ವಿಳಾಸದಲ್ಲಿ ಕಳುಹಿಸಿರಿ. ಕಳುಹಿಸುವವರ ಸಂಪೂರ್ಣ ಹೆಸರು, ವಿಳಾಸ, ಪಿನ್ ಕೋಡ್ ಸಂಖ್ಯೆ ಹಾಗೂ ಸಂಪರ್ಕ ಸಂಖ್ಯೆ ಸ್ಪಷ್ಟವಾದ ಅಕ್ಷರದಲ್ಲಿ ಬರೆಯುವುದು ಅತ್ಯಂತ ಆವಶ್ಯಕವಾಗಿದೆ. ಡಿಮಾಂಡ್ ಡ್ರಾಫ್ಟ್ ಪನವೇಲ್ ಅಥವಾ ಮುಂಬಯಿನ ಬ್ಯಾಂಕಿನ ಶಾಖೆಗಾಗಿ ತೆಗೆದಿರಬೇಕು. (ಉದಾ. Payable at Mumbai).
ಸಾಪ್ತಾಹಿಕ ಸನಾತನ ಪ್ರಭಾತ, C/O ಸನಾತನ ಆಶ್ರಮ, ಫ್ಲಾಟ್ ಸಂ. ೧೦೭, ಸನಾತನ ಸಂಕುಲ, ದೇವದ, ಪೋಸ್ಟ್ – ಓ.ಎನ್.ಜಿ.ಸಿ., ತಾ. ಪನವೇಲ್, ರಾಯಗಡ ಜಿಲ್ಲೆ, ಮಹಾರಾಷ್ಟ್ರ.
ಪಿನ್ ಕೋಡ್ – ೪೧೦೨೨೯.
ದೂ.ಸಂ. – (೦೨೧೪೩) ೨೩೩೧೨೩
(ಮನಿಆರ್ಡರ್ ನಮಗೆ ಸಿಗಲು ೧೫ ರಿಂದ ೨೦ ದಿನ ತಗಲುತ್ತದೆ.)
ಸನಾತನ ಪ್ರಭಾತ ನಿಯತಕಾಲಿಕೆಯ ಜಾಲತಾಣದ ಮೂಲಕ ನಿಯತಕಾಲಿಕೆಯ ಚಂದಾದಾರರಾಗಲು (ದೈನಿಕ ಹೊರತುಪಡಿಸಿ), ನಿಯತಕಾಲಿಕೆಯ ಜಾಲತಾಣದ ಮೂಲಕ ನವೀಕರಿಸಲು ಹಾಗೂ ನಿಯತಕಾಲಿಕೆಗೆ ಜಾಹೀರಾತ ನೀಡಲು ಭೇಟಿ ನೀಡಿ : www.SanatanPrabhat.org/subscribe
ಮುಂಬಯಿಯ ಹೆಸರಾಂತ ಶಾಲೆಯ ವಿದ್ಯಾರ್ಥಿಗಳು ಇ-ಸಿಗರೇಟು ಸೇದುತ್ತಿರುವುದು ಪತ್ತೆ : ಶಾಲೆಯಿಂದ ಪೋಷಕರಿಗೆ ಜಾಗರೂಕರಾಗಿರಲು ಸೂಚನೆ !
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
ಮುಸಲ್ಮಾನರ ಒತ್ತಡಕ್ಕೆ ಮಣಿದು ಶಾಸಕ ಟಿ. ರಾಜಾಸಿಂಗ್ ಅವರ ಧರ್ಮಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರು !
ಮಂತ್ರಾಲಯದ ಪ್ರವೇಶದ್ವಾರದಲ್ಲಿದ್ದ ಅಶುದ್ಧ ಭಾಷೆಯ ಫಲಕವನ್ನು ಆಡಳಿತವು ತೆರವುಗೊಳಿಸಿದೆ !
ಮಹಾರಾಷ್ಟ್ರದಲ್ಲಿ ಗಂಭೀರ ಅಪರಾಧಗಳ ಪ್ರಕರಣಗಳ ತೀರ್ಪಿನ ಸ್ಥಿತಿ ಚಿಂತಾಜನಕ!