ವಿಶೇಷ ನ್ಯಾಯಾಲಯವು ನಿರಪರಾಧಿ ಎಂದು ನಿರ್ಧರಿಸಿತ್ತು !

ಚೆನ್ನೈ (ತಮಿಳುನಾಡು) – ಮದ್ರಾಸ ಉಚ್ಚ ನ್ಯಾಯಾಲಯ ನ್ಯಾಯಾಲಯದಲ್ಲಿರುವ ಒಬ್ಬ ಅಧಿಕಾರಿಗೆ ಹುದ್ದೆಯ ದುರುಪಯೋಗ ಮಾಡಿ ಒಬ್ಬ ವ್ಯಕ್ತಿಯ 40 ಸಾವಿರ ರೂಪಾಯಿಗಳನ್ನು ವಂಚಿಸಿರುವ ಪ್ರಕರಣದಲ್ಲಿ 3 ವರ್ಷಗಳ ಕಠಿಣ ಸೆರೆವಾಸ ಶಿಕ್ಷೆ ವಿಧಿಸಿದೆ. ಅಧಿಕಾರಿಯು ಸಂಬಂಧಿಸಿದ ವ್ಯಕ್ತಿಗೆ ನೌಕರಿ ನೀಡುವುದಾಗಿ ಸುಳ್ಳು ಆಶ್ವಾಸನೆಯನ್ನು ನೀಡಿ ಆ ವ್ಯಕ್ತಿಗೆ ಮೋಸಗೊಳಿಸಿದ್ದನು. 2015 ರಲ್ಲಿ ಒಂದು ವಿಶೇಷ ನ್ಯಾಯಾಲಯವು ಈ ಅಧಿಕಾರಿಯನ್ನು ನಿರಪರಾಧಿಯೆಂದು ತೀರ್ಪು ನೀಡಿತ್ತು. ವಿ.ಡಿ. ಮೋಹನಕೃಷ್ಣನ್ ಎಂದು ಈ ಅಧಿಕಾರಿಯ ಹೆಸರಾಗಿದೆ. ಅವನಿಗೆ 5 ಸಾವಿರ ರೂಪಾಯಿಗಳ ದಂಡವನ್ನು ಕೂಡ ವಿಧಿಸಿದೆ.
The Madras High Court had ordered three-year imprisonment and a penalty of Rs.10000 to a former staffer of HC for getting Rs.20,000 from a man by offering a fake promise to offer a sweeper job in the court.#MadrasHC #madrashighcourt #DVAC https://t.co/ywa7Uveryz
— DT Next (@dt_next) February 20, 2023
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!