ವಿಶೇಷ ನ್ಯಾಯಾಲಯವು ನಿರಪರಾಧಿ ಎಂದು ನಿರ್ಧರಿಸಿತ್ತು !

ಚೆನ್ನೈ (ತಮಿಳುನಾಡು) – ಮದ್ರಾಸ ಉಚ್ಚ ನ್ಯಾಯಾಲಯ ನ್ಯಾಯಾಲಯದಲ್ಲಿರುವ ಒಬ್ಬ ಅಧಿಕಾರಿಗೆ ಹುದ್ದೆಯ ದುರುಪಯೋಗ ಮಾಡಿ ಒಬ್ಬ ವ್ಯಕ್ತಿಯ 40 ಸಾವಿರ ರೂಪಾಯಿಗಳನ್ನು ವಂಚಿಸಿರುವ ಪ್ರಕರಣದಲ್ಲಿ 3 ವರ್ಷಗಳ ಕಠಿಣ ಸೆರೆವಾಸ ಶಿಕ್ಷೆ ವಿಧಿಸಿದೆ. ಅಧಿಕಾರಿಯು ಸಂಬಂಧಿಸಿದ ವ್ಯಕ್ತಿಗೆ ನೌಕರಿ ನೀಡುವುದಾಗಿ ಸುಳ್ಳು ಆಶ್ವಾಸನೆಯನ್ನು ನೀಡಿ ಆ ವ್ಯಕ್ತಿಗೆ ಮೋಸಗೊಳಿಸಿದ್ದನು. 2015 ರಲ್ಲಿ ಒಂದು ವಿಶೇಷ ನ್ಯಾಯಾಲಯವು ಈ ಅಧಿಕಾರಿಯನ್ನು ನಿರಪರಾಧಿಯೆಂದು ತೀರ್ಪು ನೀಡಿತ್ತು. ವಿ.ಡಿ. ಮೋಹನಕೃಷ್ಣನ್ ಎಂದು ಈ ಅಧಿಕಾರಿಯ ಹೆಸರಾಗಿದೆ. ಅವನಿಗೆ 5 ಸಾವಿರ ರೂಪಾಯಿಗಳ ದಂಡವನ್ನು ಕೂಡ ವಿಧಿಸಿದೆ.
The Madras High Court had ordered three-year imprisonment and a penalty of Rs.10000 to a former staffer of HC for getting Rs.20,000 from a man by offering a fake promise to offer a sweeper job in the court.#MadrasHC #madrashighcourt #DVAC https://t.co/ywa7Uveryz
— DT Next (@dt_next) February 20, 2023
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ