ವಿಶೇಷ ನ್ಯಾಯಾಲಯವು ನಿರಪರಾಧಿ ಎಂದು ನಿರ್ಧರಿಸಿತ್ತು !

ಚೆನ್ನೈ (ತಮಿಳುನಾಡು) – ಮದ್ರಾಸ ಉಚ್ಚ ನ್ಯಾಯಾಲಯ ನ್ಯಾಯಾಲಯದಲ್ಲಿರುವ ಒಬ್ಬ ಅಧಿಕಾರಿಗೆ ಹುದ್ದೆಯ ದುರುಪಯೋಗ ಮಾಡಿ ಒಬ್ಬ ವ್ಯಕ್ತಿಯ 40 ಸಾವಿರ ರೂಪಾಯಿಗಳನ್ನು ವಂಚಿಸಿರುವ ಪ್ರಕರಣದಲ್ಲಿ 3 ವರ್ಷಗಳ ಕಠಿಣ ಸೆರೆವಾಸ ಶಿಕ್ಷೆ ವಿಧಿಸಿದೆ. ಅಧಿಕಾರಿಯು ಸಂಬಂಧಿಸಿದ ವ್ಯಕ್ತಿಗೆ ನೌಕರಿ ನೀಡುವುದಾಗಿ ಸುಳ್ಳು ಆಶ್ವಾಸನೆಯನ್ನು ನೀಡಿ ಆ ವ್ಯಕ್ತಿಗೆ ಮೋಸಗೊಳಿಸಿದ್ದನು. 2015 ರಲ್ಲಿ ಒಂದು ವಿಶೇಷ ನ್ಯಾಯಾಲಯವು ಈ ಅಧಿಕಾರಿಯನ್ನು ನಿರಪರಾಧಿಯೆಂದು ತೀರ್ಪು ನೀಡಿತ್ತು. ವಿ.ಡಿ. ಮೋಹನಕೃಷ್ಣನ್ ಎಂದು ಈ ಅಧಿಕಾರಿಯ ಹೆಸರಾಗಿದೆ. ಅವನಿಗೆ 5 ಸಾವಿರ ರೂಪಾಯಿಗಳ ದಂಡವನ್ನು ಕೂಡ ವಿಧಿಸಿದೆ.
The Madras High Court had ordered three-year imprisonment and a penalty of Rs.10000 to a former staffer of HC for getting Rs.20,000 from a man by offering a fake promise to offer a sweeper job in the court.#MadrasHC #madrashighcourt #DVAC https://t.co/ywa7Uveryz
— DT Next (@dt_next) February 20, 2023
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !