
‘ಅನೇಕ ಸಲ ಸನಾತನ ಸಂಸ್ಥೆಯ ಸಾಧಕರು ಸಮಾಜದಲ್ಲಿನ ಆಧುನಿಕ ವೈದ್ಯರು, ವಕೀಲರು ಮುಂತಾದ ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸಲು ಹೋಗುತ್ತಾರೆ. ಅವರ ಜ್ಞಾನವನ್ನು ನೋಡಿ ಅನೇಕ ಸಾಧಕರಿಗೆ ಅವರಷ್ಟು ಬೌದ್ಧಿಕ ಕ್ಷಮತೆ ನಮ್ಮಲ್ಲಿಲ್ಲ ಅಥವಾ ಕಡಿಮೆ ಶಿಕ್ಷಣ ಪಡೆದ ಕೆಲವು ಸಾಧಕರಿಗೆ ‘ಅವರಿಗೆ ಸಾಧನೆಯ ಬಗ್ಗೆ ಹೇಗೆ ತಿಳಿಸಿ ಹೇಳುವುದು ಮತ್ತು ಸಂಸ್ಥೆಯ ಕಾರ್ಯದ ಬಗ್ಗೆ ಹೇಗೆ ಮನವರಿಕೆ ಮಾಡಿಕೊಡುವುದು ?’, ಎಂಬ ಕೀಳರಿಮೆ ಅನಿಸುತ್ತದೆ. ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ವಿವಿಧ ವಿಷಯಗಳ ಸಂಕಲನ ಮಾಡಿದ ಗ್ರಂಥಸಂಪತ್ತು ಅತ್ಯಮೂಲ್ಯವಾಗಿದ್ದು ಪೃಥ್ವಿಯ ಮೇಲೆ ಎಲ್ಲಿಯೂ ಲಭ್ಯವಿರದ ಜ್ಞಾನವು ಸನಾತನದ ಗ್ರಂಥಗಳಲ್ಲಿದೆ. ಅದರೊಂದಿಗೆ ಕಳೆದ ಕೆಲವು ವರ್ಷಗಳಲ್ಲಿ ಸಮಾಜದಲ್ಲಿನ ಎಲ್ಲ ಸ್ತರಗಳಲ್ಲಿನ ವ್ಯಕ್ತಿಗಳು ಸನಾತನ ಸಂಸ್ಥೆಯ ಅಧ್ಯಾತ್ಮಪ್ರಸಾರದ ಕಾರ್ಯವನ್ನು ಗಮನದಲ್ಲಿಟ್ಟುಕೊಂಡು ಮತ್ತು ಅದಕ್ಕನುಸಾರ ಕೃತಿಗಳನ್ನು ಮಾಡಿದ್ದರಿಂದ ಅವರಿಗೆ ಬಂದ ಅನುಭೂತಿಗಳಿಂದ ಸನಾತನದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ. ಆದುದರಿಂದ ಸಾಧಕರೇ, ನಮ್ಮ ಗುರುಗಳು ನೀಡಿದ ಜ್ಞಾನ ಅಮೂಲ್ಯವಾಗಿದ್ದರಿಂದ ಸಂಪರ್ಕ ಮಾಡುವಾಗ ಕೀಳರಿಮೆಯನ್ನು ಇಟ್ಟುಕೊಳ್ಳಬೇಡಿರಿ !
– ಸದ್ಗುರು ಸ್ವಾತಿ ಖಾಡ್ಯೆ, ಧರ್ಮಪ್ರಚಾರಕರು, ಸನಾತನ ಸಂಸ್ಥೆ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !