
ಲವ್ ಜಿಹಾದ್ದಿಂದ ಕೇವಲ ಭಾರತದಲ್ಲಿ ಅಷ್ಟೇ ಅಲ್ಲದೆ, ಭಾರತದ ಹೊರಗಿನ ಹಿಂದೂಗಳ ಸಹಿತ ಸಿಕ್ಖ್ ಯುವತಿಯರೂ ಹೆಚ್ಚಿನ ಸಂಖ್ಯೆಯಲ್ಲಿ ಮತಾಂತರ ಆಗಿರುವುದರಿಂದ ಹಿಂದೂ ಕುಟುಂಬ ವ್ಯವಸ್ಥೆಯ ಮೇಲೆ ಇದರ ಗಂಭೀರ ಪರಿಣಾಮ ಬೀರಿದೆ. ಲವ್ ಜಿಹಾದ್ ಅಸ್ತಿತ್ವದಲ್ಲಿ ಇಲ್ಲ, ಎಂದು ಹೇಳುವವರು ಅದರ ವಿರುದ್ಧದ ಕಾನೂನಿಗೆ ಏಕೆ ವಿರೋಧಿಸುತ್ತಾರೆ ? ಈಗ ಕೇಂದ್ರ ಸರಕಾರವೇ ಲವ್ ಜಿಹಾದ್ ವಿರೋಧಿ ಕಾನೂನು ಜಾರಿ ಮಾಡಿ ಯೋಗ್ಯ ಕ್ರಮ ಕೈಗೊಳ್ಳುವುದು ಆವಶ್ಯಕವಿದೆ.
ಗುರುಗಳ ಆಜ್ಞಾಪಾಲನೆಯ ಮಹತ್ವವನ್ನು ತಿಳಿಸುವ ಒಂದು ಬೋಧಪ್ರದ ಕಥೆ !
ನಟ ಅಮೀರ್ ಖಾನ್ ಅವರ ಮಲ ಸಹೋದರನ ಮೇಲೆ ಮಾಜಿ ಪತ್ನಿಯ ಗಂಭೀರ ಆರೋಪ!
ಆಮೀರ್ ಖಾನ್ಗೆ ಜೀವ ಬೆದರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಂದೇಶ : Love Jihad
ಪ್ರೇಮದ ನೆಪದಲ್ಲಿ ಕಿರುಕುಳ ಆರೋಪ; ಸುಫಿಯಾನ್ ಖಾನ್ ವಿರುದ್ಧ ದೂರು : Sufiyan Khan Case
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !