
ಲವ್ ಜಿಹಾದ್ದಿಂದ ಕೇವಲ ಭಾರತದಲ್ಲಿ ಅಷ್ಟೇ ಅಲ್ಲದೆ, ಭಾರತದ ಹೊರಗಿನ ಹಿಂದೂಗಳ ಸಹಿತ ಸಿಕ್ಖ್ ಯುವತಿಯರೂ ಹೆಚ್ಚಿನ ಸಂಖ್ಯೆಯಲ್ಲಿ ಮತಾಂತರ ಆಗಿರುವುದರಿಂದ ಹಿಂದೂ ಕುಟುಂಬ ವ್ಯವಸ್ಥೆಯ ಮೇಲೆ ಇದರ ಗಂಭೀರ ಪರಿಣಾಮ ಬೀರಿದೆ. ಲವ್ ಜಿಹಾದ್ ಅಸ್ತಿತ್ವದಲ್ಲಿ ಇಲ್ಲ, ಎಂದು ಹೇಳುವವರು ಅದರ ವಿರುದ್ಧದ ಕಾನೂನಿಗೆ ಏಕೆ ವಿರೋಧಿಸುತ್ತಾರೆ ? ಈಗ ಕೇಂದ್ರ ಸರಕಾರವೇ ಲವ್ ಜಿಹಾದ್ ವಿರೋಧಿ ಕಾನೂನು ಜಾರಿ ಮಾಡಿ ಯೋಗ್ಯ ಕ್ರಮ ಕೈಗೊಳ್ಳುವುದು ಆವಶ್ಯಕವಿದೆ.
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ಮುಂಬಯಿ: ಹಿಂದೂ ಯುವತಿಯನ್ನು ವಂಚಿಸಿದ ರಜ್ಜಾಕ್; ಮತಾಂತರಕ್ಕೆ ಒತ್ತಡ!
ನಾಶಿಕ್: ಕಾಲೇಜಿನ ಹಿಂದೂ ವಿದ್ಯಾರ್ಥಿನಿಯ ಅಪಹರಣ ಮಾಡಿದ ಮಿಝಾನ್ ಶೇಖ್ !
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಲಂಡನ್ ಮನೆಯಂತೆ ಮಹಾರಾಷ್ಟ್ರದಲ್ಲಿರುವ ಸಾವರ್ಕರ್ ಸದನವನ್ನು ಖರೀದಿಸಿ ಸಂರಕ್ಷಿಸಬೇಕು !