
ನವ ದೆಹಲಿ – ದೆಹಲಿ ಉಚ್ಚ ನ್ಯಾಯಾಲಯವು ಕೇಂದ್ರ ಸರಕಾರದ ‘ಅಗ್ನಿಪಥ’ ಈ ಸೈನ್ಯದಲ್ಲಿ ಸೇರುವ ಬಗೆಗಿನ ಯೋಜನೆಗೆ ಸವಾಲು ನೀಡಿರುವ ಎಲ್ಲಾ ಮನವಿಗಳು ತಿರಸ್ಕರಿಸಿದೆ. ‘ಈ ಯೋಜನೆ ತರುವ ಉದ್ದೇಶ ದೇಶದ ಸೈನ್ಯವನ್ನು ಹೆಚ್ಚೆಚ್ಚು ಸಕ್ಷಮಗೊಳಿಸುವುದು ಮತ್ತು ಅದು ದೇಶದ ಹಿತಕ್ಕಾಗಿ ಇರುವುದು’, ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸುತ್ತಾ ಮನವಿ ತಿರಸ್ಕರಿಸುವಾಗ ಹೇಳಿದೆ. ಈ ಯೋಜನೆಗೆ ಸವಾಲೊಡ್ಡುವ ಮನವಿಗಳು ದೇಶದ ವಿವಿಧ ಪ್ರದೇಶದಲ್ಲಿ ದಾಖಲಿಸಲಾಗಿತ್ತು. ಅದರ ನಂತರ ಈ ಪ್ರಕರಣ ಸರ್ವೋಚ್ಚ ನ್ಯಾಯಾಲಯಕ್ಕೆ ತಲುಪಿತು; ಆದರೆ ಸರ್ವೋಚ್ಚ ನ್ಯಾಯಾಲಯದಿಂದ ಈ ಎಲ್ಲಾ ಪ್ರಕರಣದ ಆಲಿಕೆಯನ್ನು ದೆಹಲಿ ಉಚ್ಚ ನ್ಯಾಯಾಲಯದ ಬಳಿ ವರ್ಗಾಯಿಸಿತ್ತು.
‘Find no reason to interfere’: #Delhi HC dismisses pleas challenging Agnipath scheme.https://t.co/LtgjXiGLUB
— TIMES NOW (@TimesNow) February 27, 2023
ನೇಪಾಳದ ೧ ರೂಪಾಯಿಯ ಹೊಸ ನಾಣ್ಯದಿಂದ ಲಿಂಪಿಯಾಧುರಾ, ಲಿಪುಲೇಖ್ ಮತ್ತು ಕಾಲಾಪಾನಿ ತೋರಿಸಲಾಗಿದ್ದ ನಕ್ಷೆಯನ್ನು ತೆಗೆದುಹಾಕಿದೆ
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ
‘ಭಾರತಕ್ಕೆ ಬಲವಂತವಾಗಿ ಜನರನ್ನು ನಮ್ಮ ದೇಶಕ್ಕೆ ಕಳುಹಿಸಲು ಬಿಡುವುದಿಲ್ಲ!’(ಅಂತೆ)
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest