
ನವ ದೆಹಲಿ – ದೆಹಲಿ ಉಚ್ಚ ನ್ಯಾಯಾಲಯವು ಕೇಂದ್ರ ಸರಕಾರದ ‘ಅಗ್ನಿಪಥ’ ಈ ಸೈನ್ಯದಲ್ಲಿ ಸೇರುವ ಬಗೆಗಿನ ಯೋಜನೆಗೆ ಸವಾಲು ನೀಡಿರುವ ಎಲ್ಲಾ ಮನವಿಗಳು ತಿರಸ್ಕರಿಸಿದೆ. ‘ಈ ಯೋಜನೆ ತರುವ ಉದ್ದೇಶ ದೇಶದ ಸೈನ್ಯವನ್ನು ಹೆಚ್ಚೆಚ್ಚು ಸಕ್ಷಮಗೊಳಿಸುವುದು ಮತ್ತು ಅದು ದೇಶದ ಹಿತಕ್ಕಾಗಿ ಇರುವುದು’, ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸುತ್ತಾ ಮನವಿ ತಿರಸ್ಕರಿಸುವಾಗ ಹೇಳಿದೆ. ಈ ಯೋಜನೆಗೆ ಸವಾಲೊಡ್ಡುವ ಮನವಿಗಳು ದೇಶದ ವಿವಿಧ ಪ್ರದೇಶದಲ್ಲಿ ದಾಖಲಿಸಲಾಗಿತ್ತು. ಅದರ ನಂತರ ಈ ಪ್ರಕರಣ ಸರ್ವೋಚ್ಚ ನ್ಯಾಯಾಲಯಕ್ಕೆ ತಲುಪಿತು; ಆದರೆ ಸರ್ವೋಚ್ಚ ನ್ಯಾಯಾಲಯದಿಂದ ಈ ಎಲ್ಲಾ ಪ್ರಕರಣದ ಆಲಿಕೆಯನ್ನು ದೆಹಲಿ ಉಚ್ಚ ನ್ಯಾಯಾಲಯದ ಬಳಿ ವರ್ಗಾಯಿಸಿತ್ತು.
‘Find no reason to interfere’: #Delhi HC dismisses pleas challenging Agnipath scheme.https://t.co/LtgjXiGLUB
— TIMES NOW (@TimesNow) February 27, 2023
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ