
ಮುಂಬಯಿ – ಪಾಕಿಸ್ತಾನ, ಚೀನಾ ಮತ್ತು ಹಾಂಗಕಾಂಗನಲ್ಲಿ ಭಯೋತ್ಪಾದಕ ತರಬೇತಿ ಪಡೆದಿರುವ ಸರ್ಫರಾಜ ಮೆನನ ಹೆಸರಿನ ‘ಅಪಾಯಕಾರಿ’ ಉಗ್ರ ಮುಂಬಯಿಗೆ ಕಾಲಿಟ್ಟಿರುವುದು ರಾಷ್ಟ್ರೀಯ ತನಿಖಾ ದಳವು (ಎನ್.ಐ.ಎ.ಯು) ಮುಂಬಯಿ ಮತ್ತು ಇಂದೂರ ಪೊಲೀಸರಿಗೆ ತಿಳಿಸಿದೆ. ಅವನು ಮಧ್ಯಪ್ರದೇಶದ ಇಂದೂರಿನಲ್ಲಿ ನಿವಾಸಿಯಾಗಿದ್ದಾನೆ. ಅವನ ಎಲ್ಲ ಗುರುತು ಪತ್ರವನ್ನು ಮುಂಬಯಿ ಪೊಲೀಸರಿಗೆ ಕಳುಹಿಸಲಾಗಿದ್ದು, ಪೊಲೀಸರನ್ನು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ. ಮಹಾರಾಷ್ಟ್ರದ ಇತರೆ ನಗರಗಳಿಗೂ ಎಚ್ಚರದಿಂದಿರುವಂತೆ ಸೂಚಿಸಲಾಗಿದೆ.
NIA has alerted Mumbai police regarding the movement of a suspicious person in the city.
Follow Live Updates: https://t.co/jakHdYuPYu pic.twitter.com/yn2viqSO2Z
— Express Mumbai (@ie_mumbai) February 27, 2023
ಕೆಲವು ದಿನಗಳ ಹಿಂದೆ ತಾಲಿಬಾನ ಸದಸ್ಯನೆಂದು ಹೇಳಿಕೊಳ್ಳುವ ಒಬ್ಬ ವ್ಯಕ್ತಿಯು ಮುಂಬಯಿಯಲ್ಲಿ ದಾಳಿ ನಡೆಸುವ ಬೆದರಿಕೆ ಹಾಕಿದ್ದನು. ತಾಲಿಬಾನ ಮುಖಂಡ ಸಿರಾಜುದ್ದೀನ ಹಕ್ಕಾನಿಯ ಆದೇಶದಂತೆ ಅವನು ಇದನ್ನು ಮಾಡುತ್ತಿರುವುದಾಗಿ ಹೇಳಿದ್ದನು. ಮುಂಬಯಿ ಪೊಲೀಸ ಮತ್ತು ರಾಷ್ಟ್ರೀಯ ತನಿಖಾ ದಳ ಜಂಟಿಯಾಗಿ ತನಿಖೆ ಕೈಕೊಂಡಿದೆ.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation