ಭಾಜಪದ ರಾಷ್ಟ್ರೀಯ ವಕ್ತಾರರಾದ ಪ್ರೇಮ ಶುಕ್ಲಾರವರಿಂದ ಆಶ್ವಾಸನೆ !

ವಾರಾಣಸಿ, ಮಾರ್ಚ ೨ (ವಾರ್ತೆ) – ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಇತ್ತೀಚೆಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರರಾದ ಶ್ರೀ. ಪ್ರೇಮ ಶುಕ್ಲಾರವರನ್ನು ಭೇಟಿಯಾದರು. ಈ ಸಮಯದಲ್ಲಿ ಶ್ರೀ. ರಮೇಶ ಶಿಂದೆಯವರು ‘ಹಲಾಲ ಪ್ರಮಾಣಪತ್ರದಿಂದ ನಡೆಯುತ್ತಿರುವ ಸಮಾನಾಂತರ ಆರ್ಥಿಕ ವ್ಯವಸ್ಥೆ ಹಾಗೂ ಅದರ ಅಪಾಯ’ದ ಸಂದರ್ಭದಲ್ಲಿ ಶುಕ್ಲಾರವರಿಗೆ ಮಾಹಿತಿ ನೀಡಿದರು. ಆಗ ಶುಕ್ಲಾರವರು ‘ಭಾಜಪದ ನೇತೃತ್ವದ ಬಳಿ ಈ ವಿಷಯದಲ್ಲಿ ಆಳವಾದ ತನಿಖೆ ಮಾಡಬೇಕಾಗಿ ಮನವಿ ಮಾಡುತ್ತೇನೆ’ ಎಂಬ ಆಶ್ವಾಸನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀ. ರಮೇಶ ಶಿಂದೆಯವರು ಸಂಕಲಿಸಿರುವ ‘ಹಲಾಲ ಜಿಹಾದ’ ಎಂಬ ಪುಸ್ತಕವನ್ನು ಅವರಿಗೆ ಉಡುಗೊರೆಯಾಗಿ ನೀಡಲಾಯಿತು.
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಲಂಡನ್ನಲ್ಲಿ ಭಾರತೀಯ ಮೂಲದ ಯುವಕನ ಹತ್ಯೆ
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!