|

ನವ ದೆಹಲಿ – ಈಶಾನ್ಯ ಭಾರತದಲ್ಲಿ ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರ ಈ ೩ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆಯು ಮಾರ್ಚ್ ೨ ರಂದು ಸಂಜೆಯ ವರೆಗೆ ನಡೆಯಿತು. ತ್ರಿಪುರ ಮತ್ತು ನಾಗಾಲ್ಯಾಂಡ್ ಇಲ್ಲಿ ಭಾಜಪ ಅಧಿಕಾರ ಉಳಿಸಿಕೊಂಡಿದೆ. ತ್ರಿಪುರದಲ್ಲಿ ಭಾಜಪಾಗೆ ಬಹುಮತ ದೊರೆತರೇ ನಾಗಾಲ್ಯಾಂಡ್ ದಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಪ್ರೋಗ್ರೆಸ್ಸಿವ್ ಪಾರ್ಟಿ ಮತ್ತು ಭಾಜಪ ಮೈತ್ರಿ ಸರಕಾರ 19 ಸ್ಥಳಗಳಲ್ಲಿ ಜಯ ಸಾಧಿಸಿದರೇ 17 ಸ್ಥಳಗಳಲ್ಲಿ ಅದು ಮಂಚೂಣಿಯಲ್ಲಿರುವುದರಿಂದ ಅಲ್ಲಿ ಮೈತ್ರಿ ಸರಕಾರ ಬರುವುದು ನಿಶ್ಚಿತವಾಗಿದೆ. ಮೇಘಾಲಯದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿಗೆ ಎಲ್ಲಕ್ಕಿಂತ ಹೆಚ್ಚು ಸ್ಥಾನಗಳು ಸಿಕ್ಕಿವೆ, ಆದರೂ ಬಹುಮತ ಇಲ್ಲದಿರುವುದರಿಂದ ಅಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ. ತ್ರಿಪುರದಲ್ಲಿ ಭಾಜಪಗೆ ೩೧ ಸ್ಥಾನ ಸಿಕ್ಕಿ ಬಹುಮತ ದೊರೆತಿದೆ. ಹಾಗೂ ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷ ಮತ್ತು ಟಿಪರಾ ಮೋತಾ ಪಾರ್ಟಿ ೧೧ ಸ್ಥಾನದಲ್ಲಿ ಮುಂಚೂಣಿಯಲ್ಲಿದೆ.

ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ