|

ನವ ದೆಹಲಿ – ಈಶಾನ್ಯ ಭಾರತದಲ್ಲಿ ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರ ಈ ೩ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆಯು ಮಾರ್ಚ್ ೨ ರಂದು ಸಂಜೆಯ ವರೆಗೆ ನಡೆಯಿತು. ತ್ರಿಪುರ ಮತ್ತು ನಾಗಾಲ್ಯಾಂಡ್ ಇಲ್ಲಿ ಭಾಜಪ ಅಧಿಕಾರ ಉಳಿಸಿಕೊಂಡಿದೆ. ತ್ರಿಪುರದಲ್ಲಿ ಭಾಜಪಾಗೆ ಬಹುಮತ ದೊರೆತರೇ ನಾಗಾಲ್ಯಾಂಡ್ ದಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಪ್ರೋಗ್ರೆಸ್ಸಿವ್ ಪಾರ್ಟಿ ಮತ್ತು ಭಾಜಪ ಮೈತ್ರಿ ಸರಕಾರ 19 ಸ್ಥಳಗಳಲ್ಲಿ ಜಯ ಸಾಧಿಸಿದರೇ 17 ಸ್ಥಳಗಳಲ್ಲಿ ಅದು ಮಂಚೂಣಿಯಲ್ಲಿರುವುದರಿಂದ ಅಲ್ಲಿ ಮೈತ್ರಿ ಸರಕಾರ ಬರುವುದು ನಿಶ್ಚಿತವಾಗಿದೆ. ಮೇಘಾಲಯದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿಗೆ ಎಲ್ಲಕ್ಕಿಂತ ಹೆಚ್ಚು ಸ್ಥಾನಗಳು ಸಿಕ್ಕಿವೆ, ಆದರೂ ಬಹುಮತ ಇಲ್ಲದಿರುವುದರಿಂದ ಅಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ. ತ್ರಿಪುರದಲ್ಲಿ ಭಾಜಪಗೆ ೩೧ ಸ್ಥಾನ ಸಿಕ್ಕಿ ಬಹುಮತ ದೊರೆತಿದೆ. ಹಾಗೂ ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷ ಮತ್ತು ಟಿಪರಾ ಮೋತಾ ಪಾರ್ಟಿ ೧೧ ಸ್ಥಾನದಲ್ಲಿ ಮುಂಚೂಣಿಯಲ್ಲಿದೆ.

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ