ಓರ್ವ ಸಾವು ಹಾಗೂ ಕೆಲವರಿಗೆ ಗಾಯ !

ಶಿಲಾಂಗ್ (ಮೇಘಾಲಯ) – ಮೇಘಾಲಯದಲ್ಲಿ ವಿಧಾನಸಭೆ ಚುನಾವಣೆಯ ತೀರ್ಪು ಬಂದ ನಂತರ ೩ ಮತದಾರ ಕ್ಷೇತ್ರದಲ್ಲಿ ಹಿಂಸಾಚಾರ ನಡೆದು ಕೆಲವು ಜನರು ಗಾಯಗೊಂಡಿರುವ ವಾರ್ತೆ ಸಿಕ್ಕಿದೆ. ಒಂದು ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಮೃತ ದೇಹ ಕೂಡ ಪತ್ತೆಯಾಗಿದೆ. ಪೊಲೀಸರು ಇದರ ವಿಚಾರಣೆ ನಡೆಸುತ್ತಿದ್ದಾರೆ.
ಚುನಾವಣೆ ಬಳಿಕ ಮೇಘಾಲಯದಲ್ಲಿ ಹಿಂಸಾಚಾರ: ಹಲವರಿಗೆ ಗಾಯ, ಒಬ್ಬ ಸಾವು#Meghalaya #MeghalayaElections2023 #MeghalayaElections #AssemblyElection2023 #Politics #BJP #Congress
https://t.co/rj3fj0sKi6— Prajavani (@prajavani) March 3, 2023
ಸಂಪಾದಕೀಯ ನಿಲುವುಭಾರತದಲ್ಲಿ ಚುನಾವಣೆ ಶಾಂತಿಯುತವಾಗಿ ನಡೆದಿದೆ ಹೀಗೆ ಎಂದಾದರೂ ನಡೆದಿದೆಯೇ ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ