ಓರ್ವ ಸಾವು ಹಾಗೂ ಕೆಲವರಿಗೆ ಗಾಯ !

ಶಿಲಾಂಗ್ (ಮೇಘಾಲಯ) – ಮೇಘಾಲಯದಲ್ಲಿ ವಿಧಾನಸಭೆ ಚುನಾವಣೆಯ ತೀರ್ಪು ಬಂದ ನಂತರ ೩ ಮತದಾರ ಕ್ಷೇತ್ರದಲ್ಲಿ ಹಿಂಸಾಚಾರ ನಡೆದು ಕೆಲವು ಜನರು ಗಾಯಗೊಂಡಿರುವ ವಾರ್ತೆ ಸಿಕ್ಕಿದೆ. ಒಂದು ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಮೃತ ದೇಹ ಕೂಡ ಪತ್ತೆಯಾಗಿದೆ. ಪೊಲೀಸರು ಇದರ ವಿಚಾರಣೆ ನಡೆಸುತ್ತಿದ್ದಾರೆ.
ಚುನಾವಣೆ ಬಳಿಕ ಮೇಘಾಲಯದಲ್ಲಿ ಹಿಂಸಾಚಾರ: ಹಲವರಿಗೆ ಗಾಯ, ಒಬ್ಬ ಸಾವು#Meghalaya #MeghalayaElections2023 #MeghalayaElections #AssemblyElection2023 #Politics #BJP #Congress
https://t.co/rj3fj0sKi6— Prajavani (@prajavani) March 3, 2023
ಸಂಪಾದಕೀಯ ನಿಲುವುಭಾರತದಲ್ಲಿ ಚುನಾವಣೆ ಶಾಂತಿಯುತವಾಗಿ ನಡೆದಿದೆ ಹೀಗೆ ಎಂದಾದರೂ ನಡೆದಿದೆಯೇ ? |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !