ಕೇಂದ್ರ ಮತ್ತು ರಾಜ್ಯ ಸರಕಾರ ಒಟ್ಟಾಗಿ ರಾಜ್ಯದಲ್ಲಿನ ಸುರಕ್ಷೆಗಾಗಿ ಕಾರ್ಯ ಮಾಡಲಿದೆ !

ನವದೆಹಲಿ – ಇತರ ಖಲಿಸ್ಥಾನಿಗಳು ಖಲಿಸ್ಥಾನವಾದಿ ವಾರಿಸ ಪಂಜಾಬ ದೇ (ಪಂಜಾಬಿನ ವಾರಸದಾರರು) ಎಂಬ ಸಂಘಟನೆಯ ಪ್ರಮುಖರಾದ ಅಮೃತ ಸಿಂಹರ ಮೇಲೆ ದಾಳಿ ನಡೆಸಿ ಪಂಜಾಬಿನಲ್ಲಿ ಹಿಂಸಾಚಾರ ನಡೆಸುವ ಷಡ್ಯಂತ್ರ ರೂಪಿಸಿದ್ದರು, ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಇದರ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ಜಾಗೃತೆಯಿಂದ ಇರಲು ಆದೇಶಿಸಿದೆ.
೧. ಗುಪ್ತಚರ ಇಲಾಖೆ ನೀಡಿರುವ ಮಾಹಿತಿಯ ಆಧಾರದಲ್ಲಿ ನಿಷೇಧಿತ ಖಲಿಸ್ಥಾನಿ ಸಂಘಟನೆಯಾದ ಸಿಖ್ ಫಾರ್ ಜಸ್ಟಿಸ ಭಾರತದಲ್ಲಿ ನಡೆಯಲಿರುವ ಜಿ-೨೦ ಶಿಖರ ಸಮ್ಮೇಳನದ ಮೊದಲು ರಕ್ತಪಾತ ನಡೆಸುವುದಾಗಿ ಬೆದರಿಕೆ ನೀಡುತ್ತಿದೆ.
೨. ಈ ಹಿನ್ನೆಲೆಯಲ್ಲಿ ಪಂಜಾಬಿನ ಮುಖ್ಯಮಂತ್ರಿ, ಭಗವಂತ ಮಾನ, ಕೇಂದ್ರೀಯ ಗೃಹ ಮಂತ್ರಿ ಅಮಿತ ಶಾಹರವರನ್ನು ದೆಹಲಿಯಲ್ಲಿ ಭೇಟಿಯಾಗಿ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರಲ್ಲಿ ಇಬ್ಬರೂ ರಾಜ್ಯದ ಸುರಕ್ಷೆಗಾಗಿ ಒಟ್ಟಾಗಿ ಕೆಲಸ ಮಾಡಲು ಒಪ್ಪಿದ್ದಾರೆ.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation