ಸಾಧಕರೇ, ‘ಆಧ್ಯಾತ್ಮಿಕ ಉನ್ನತಿ ಯಾವಾಗ ಆಗುವುದು ? ಎಂಬ ಬಗ್ಗೆ ಚಿಂತಿಸದೇ ಪರಾತ್ಪರ ಗುರುದೇವರ ಮೇಲೆ ಶ್ರದ್ಧೆಯನ್ನಿಟ್ಟು ತಳಮಳದಿಂದ ಪ್ರಯತ್ನಿಸುತ್ತಿರಿ !

ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ

‘ಪ.ಪೂ. ಡಾಕ್ಟರರು ‘ಓರ್ವ ಸಾಧಕಿಯ ಆಧ್ಯಾತ್ಮಿಕ ಉನ್ನತಿಯು ೨೦ ವರ್ಷಗಳ ನಂತರ ಆಗುವುದು, ಎಂದು ಹೇಳಿದ್ದರು. ಅನಂತರ ಜವಾಬ್ದಾರ ಸಾಧಕಿಯು ಆ ಸಾಧಕಿಗೆ ಸಹಾಯ ಮಾಡಲು ಎಷ್ಟೇ ಪ್ರಯತ್ನಿಸಿದರೂ ಅವಳಲ್ಲಿ ಸಾಧನೆಯ ವಿಷಯದಲ್ಲಿ ಯಾವುದೇ ಅರಿವು ಮೂಡುತ್ತಿರಲಿಲ್ಲ. ಪ.ಪೂ. ಡಾಕ್ಟರರು ಅವಳ ಬಗ್ಗೆ ತೆಗೆದ ಉದ್ಗಾರದ ನಂತರ ಸುಮಾರು ೧೬ ವರ್ಷಗಳ ನಂತರ ಅವಳಲ್ಲಿ ಸಾಧನೆಯ ಬಗ್ಗೆ ಅಂತರ್ಮುಖತೆ ಬರತೊಡಗಿದ್ದು ಅವಳ ಆಧ್ಯಾತ್ಮಿಕ ಉನ್ನತಿಯಾಗುತ್ತಿದೆ. ಇದರಿಂದ ಸಚ್ಚಿದಾನಂದ ಪರಾತ್ಪರ ಗುರು ದೇವರ ೨೦ ವರ್ಷಗಳ ಹಿಂದಿನ ನುಡಿಗಳು ಯಾವ ರೀತಿ ನಿಜವಾಗುತ್ತಿದೆ ಎಂದು ಗಮನಕ್ಕೆ ಬರುತ್ತದೆ ಮತ್ತು ಅವರ ದಾರ್ಶನಿಕತೆಯ ಅನುಭವ ಬರುತ್ತದೆ.

ಸಾಧಕರೇ ‘ಆಧ್ಯಾತ್ಮಿಕ ಉನ್ನತಿ ಯಾವಾಗ ಆಗುವುದು ?, ಎಂಬ ಬಗ್ಗೆ ಕಾಳಜಿ ಮಾಡದೇ ಪರಾತ್ಪರ ಗುರುದೇವರ ಮೇಲೆ ಶ್ರದ್ಧೆಯನ್ನಿಟ್ಟು ತಳಮಳದಿಂದ ಪ್ರಯತ್ನಿಸುತ್ತಿರಿ !

ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ, ಸನಾತನ ಆಶ್ರಮ, ರಾಮನಾಥಿ, ಗೋವಾ. (೫.೧೨.೨೦೨೨)