
‘ಪ.ಪೂ. ಡಾಕ್ಟರರು ‘ಓರ್ವ ಸಾಧಕಿಯ ಆಧ್ಯಾತ್ಮಿಕ ಉನ್ನತಿಯು ೨೦ ವರ್ಷಗಳ ನಂತರ ಆಗುವುದು, ಎಂದು ಹೇಳಿದ್ದರು. ಅನಂತರ ಜವಾಬ್ದಾರ ಸಾಧಕಿಯು ಆ ಸಾಧಕಿಗೆ ಸಹಾಯ ಮಾಡಲು ಎಷ್ಟೇ ಪ್ರಯತ್ನಿಸಿದರೂ ಅವಳಲ್ಲಿ ಸಾಧನೆಯ ವಿಷಯದಲ್ಲಿ ಯಾವುದೇ ಅರಿವು ಮೂಡುತ್ತಿರಲಿಲ್ಲ. ಪ.ಪೂ. ಡಾಕ್ಟರರು ಅವಳ ಬಗ್ಗೆ ತೆಗೆದ ಉದ್ಗಾರದ ನಂತರ ಸುಮಾರು ೧೬ ವರ್ಷಗಳ ನಂತರ ಅವಳಲ್ಲಿ ಸಾಧನೆಯ ಬಗ್ಗೆ ಅಂತರ್ಮುಖತೆ ಬರತೊಡಗಿದ್ದು ಅವಳ ಆಧ್ಯಾತ್ಮಿಕ ಉನ್ನತಿಯಾಗುತ್ತಿದೆ. ಇದರಿಂದ ಸಚ್ಚಿದಾನಂದ ಪರಾತ್ಪರ ಗುರು ದೇವರ ೨೦ ವರ್ಷಗಳ ಹಿಂದಿನ ನುಡಿಗಳು ಯಾವ ರೀತಿ ನಿಜವಾಗುತ್ತಿದೆ ಎಂದು ಗಮನಕ್ಕೆ ಬರುತ್ತದೆ ಮತ್ತು ಅವರ ದಾರ್ಶನಿಕತೆಯ ಅನುಭವ ಬರುತ್ತದೆ.
ಸಾಧಕರೇ ‘ಆಧ್ಯಾತ್ಮಿಕ ಉನ್ನತಿ ಯಾವಾಗ ಆಗುವುದು ?, ಎಂಬ ಬಗ್ಗೆ ಕಾಳಜಿ ಮಾಡದೇ ಪರಾತ್ಪರ ಗುರುದೇವರ ಮೇಲೆ ಶ್ರದ್ಧೆಯನ್ನಿಟ್ಟು ತಳಮಳದಿಂದ ಪ್ರಯತ್ನಿಸುತ್ತಿರಿ !
– ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ, ಸನಾತನ ಆಶ್ರಮ, ರಾಮನಾಥಿ, ಗೋವಾ. (೫.೧೨.೨೦೨೨)
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಶ್ರೀ ರಾಜಮಾತಂಗಿ ಮಹಾಯಜ್ಞ !