ಬಾಗೇಶ್ವರ ಧಾಮ ಪಂಡಿತ ಧೀರೇಂದ್ರಕೃಷ್ಣ ಶಾಸ್ತ್ರಿಯವರ ಬೆಂಬಲಿಗರ ಪ್ರಯತ್ನ !

ವಾರಣಾಸಿ (ಉತ್ತರಪ್ರದೇಶ) – ಇಲ್ಲಿಯ ಅಸ್ಸಿ ಘಾಟನಿಂದ ಸಿಗರಾ, ಲಹರತಾರಾ, ಘಂಟಿಮಿಲ ಮುಂತಾದ ಪ್ರದೇಶಗಳಲ್ಲಿ ಅನೇಕ ಸ್ಥಳಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಇದರಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆ ಕುರಿತು ಮನವಿ ಮಾಡಲಾಗಿದೆ. ಈ ಭಿತ್ತಿಪತ್ರಗಳನ್ನು ಬಾಗೇಶ್ವರ ಧಾಮದ ಪಂಡಿತ ಧೀರೇಂದ್ರಕೃಷ್ಣ ಶಾಸ್ತ್ರಿಯವರ ಬೆಂಬಲಿಗರು ಅಂಟಿಸಿದ್ದಾರೆಂದು ಹೇಳಲಾಗುತ್ತಿದೆ. ಪೊಲೀಸರು ಈ ಭಿತ್ತಿಪತ್ರಗಳ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.
ವಾರಣಾಸಿಯ ಧೀರೇಂಧ್ರಕೃಷ್ಣ ಶಾಸ್ತ್ರಿಯವರ ಬೆಂಬಲಿಗರಾದ ಆಲೋಕ ಯೋಗಿಯವರು ಮಾತನಾಡುತ್ತಾ, ಕಾಶಿಯಲ್ಲಿ 1 ಸಾವಿರಕ್ಕಿಂತಲೂ ಹೆಚ್ಚು ಬೆಂಬಲಿಗರು ವಿವಿಧ ಪ್ರದೇಶಗಳಲ್ಲಿ ಈ ಭಿತ್ತಿಪತ್ರಗಳನ್ನು ಅಂಟಿಸುತ್ತಿದ್ದಾರೆ. ನಾವು ಈ ಮೂಲಕ, ದೇಶವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬೇಕೆಂದು ಕೇಂದ್ರ ಸರಕಾರದ ಬಳಿ ಮನವಿ ಮಾಡುತ್ತಿದ್ದೇವೆ, ಎಂದು ಹೇಳಿದ್ದಾರೆ.
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!