ಬಾಗೇಶ್ವರ ಧಾಮ ಪಂಡಿತ ಧೀರೇಂದ್ರಕೃಷ್ಣ ಶಾಸ್ತ್ರಿಯವರ ಬೆಂಬಲಿಗರ ಪ್ರಯತ್ನ !

ವಾರಣಾಸಿ (ಉತ್ತರಪ್ರದೇಶ) – ಇಲ್ಲಿಯ ಅಸ್ಸಿ ಘಾಟನಿಂದ ಸಿಗರಾ, ಲಹರತಾರಾ, ಘಂಟಿಮಿಲ ಮುಂತಾದ ಪ್ರದೇಶಗಳಲ್ಲಿ ಅನೇಕ ಸ್ಥಳಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಇದರಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆ ಕುರಿತು ಮನವಿ ಮಾಡಲಾಗಿದೆ. ಈ ಭಿತ್ತಿಪತ್ರಗಳನ್ನು ಬಾಗೇಶ್ವರ ಧಾಮದ ಪಂಡಿತ ಧೀರೇಂದ್ರಕೃಷ್ಣ ಶಾಸ್ತ್ರಿಯವರ ಬೆಂಬಲಿಗರು ಅಂಟಿಸಿದ್ದಾರೆಂದು ಹೇಳಲಾಗುತ್ತಿದೆ. ಪೊಲೀಸರು ಈ ಭಿತ್ತಿಪತ್ರಗಳ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.
ವಾರಣಾಸಿಯ ಧೀರೇಂಧ್ರಕೃಷ್ಣ ಶಾಸ್ತ್ರಿಯವರ ಬೆಂಬಲಿಗರಾದ ಆಲೋಕ ಯೋಗಿಯವರು ಮಾತನಾಡುತ್ತಾ, ಕಾಶಿಯಲ್ಲಿ 1 ಸಾವಿರಕ್ಕಿಂತಲೂ ಹೆಚ್ಚು ಬೆಂಬಲಿಗರು ವಿವಿಧ ಪ್ರದೇಶಗಳಲ್ಲಿ ಈ ಭಿತ್ತಿಪತ್ರಗಳನ್ನು ಅಂಟಿಸುತ್ತಿದ್ದಾರೆ. ನಾವು ಈ ಮೂಲಕ, ದೇಶವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬೇಕೆಂದು ಕೇಂದ್ರ ಸರಕಾರದ ಬಳಿ ಮನವಿ ಮಾಡುತ್ತಿದ್ದೇವೆ, ಎಂದು ಹೇಳಿದ್ದಾರೆ.
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
‘ಅಕಾಲ ತಖ್ತ್’ನಿಂದ ಪಂಜಾಬ್ ಮುಖ್ಯಮಂತ್ರಿ ಮಾನ್ ಅವರನ್ನು ‘ಗುರು ದ್ರೋಹಿ’ ಎಂದು ಘೋಷಿಸಿತು!
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು