|

ವಾರಾಣಸಿ (ಉತ್ತರಪ್ರದೇಶ) – ಇಲ್ಲಿನ ಬನಾರಸ ಹಿಂದೂ ವಿಶ್ವವಿದ್ಯಾಲಯದಲ್ಲಿ ಹೋಳಿ ಆಡುವುದರ ಮೇಲೆ ನಿರ್ಬಂಧ ಹೇರಲಾಗಿದೆ. ವಿಶ್ವವಿದ್ಯಾಲಯದ ಆಡಳಿತದಿಂದ ಈ ಆದೇಶ ನೀಡಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ಮೇಲೆ ಕಾರ್ಯಾಚರಣೆಯನ್ನು ಮಾಡಲಾಗುವ ಬಗ್ಗೆ ಹೇಳಲಾಗಿದೆ. ಈ ಆದೇಶವನ್ನು ವಿರೋಧಿಸಲಾಗುತ್ತಿದೆ. ಮಾರ್ಚ ೩, ೨೦೨೩ರಂದು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಪರಿಸರದಲ್ಲಿ ಹೋಳಿ ಆಚರಿಸಿದರು. ಈ ಸಮಯದಲ್ಲಿ ‘ಡಿಜೆ’ (ವಾದ್ಯವೃಂದ) ಹಾಕಲಾಗಿತ್ತು. ಹಾಗೆಯೇ ಪರಸ್ಪರರ ಮೇಲೆ ಬಣ್ಣಗಳನ್ನು ಹಾಕುತ್ತಿದ್ದರು. ಈ ಹಿನ್ನೆಲೆಯಲ್ಲಿ ಈ ವಿಶ್ವವಿದ್ಯಾಲಯದಲ್ಲಿ ಇಫ್ತಾರ ಪಾರ್ಟಿಯನ್ನು ಆಯೋಜಿಸಲಾಗಿದ್ದ ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಿಂದ ಪ್ರಸಾರ ಮಾಡಿ ಹೋಳಿ ಆಚರಿಸುವುದರ ಮೇಲಿನ ನಿರ್ಬಂಧವನ್ನು ವಿರೋಧಿಸಲಾಗುತ್ತಿದೆ.
Varanasi, UP | The BHU administration issued an advisory on March 1 in the wake of upcoming Holi festival, stating that there would be a ban on gathering at public places inside the campus to play Holi, hooliganism during Holi, and playing music in the campus. pic.twitter.com/0stUvdHjSv
— ANI UP/Uttarakhand (@ANINewsUP) March 4, 2023
೧. ಹೋಳಿ ಆಚರಿಸದಿರುವ ಆದೇಶವನ್ನು ವಿದ್ಯಾರ್ಥಿ ಸಂಘಟನೆಗಳು ವಿರೋಧಿಸುತ್ತಿವೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರಾದ ಅಭಯ ಸಿಂಹರವರು ಮಾತನಾಡುತ್ತ, ಬನಾರಸ ಹಿಂದೂ ವಿಶ್ವವಿದ್ಯಾಲಯವು ದೇಶದಲ್ಲಿನ ಪ್ರಮುಖ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದಾಗಿದೆ. ಇಲ್ಲಿಯೇ ವಿದ್ಯಾರ್ಥಿಗಳಿಗೆ ಹೋಳಿ ಆಡಲು ನಿರ್ಬಂಧ ಹೇರಿದರೆ, ಇನ್ನೂ ಎಲ್ಲಿ ಅನುಮತಿ ನೀಡಲಾಗುವುದು ?
Ban on playing #Holi in #BHU, which organizes #Iftaar pic.twitter.com/viLfIEnbl1
— Shailesh Chunara (@Shailesh1673) March 4, 2023
೨. ವಿಶ್ವವಿದ್ಯಾಲಯದ ಉಪಕುಲಗುರು ಪ್ರಾ. ಸುಧೀರ ಜೈನರವರು ಏಪ್ರಿಲ್ ೨೬, ೨೦೨೨ರಂದು ಇಫ್ತಾರ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಈ ಬಗ್ಗೆ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಪರಿಸರದಲ್ಲಿ ಇಫ್ತಾರ ಪಾರ್ಟಿಯನ್ನು ಆಯೋಜಿಸಬಹುದಾದರೆ ಹೋಳಿಯನ್ನು ಏಕೆ ಆಚರಿಸಬಾರದು ಎಂದು ಹೇಳುತ್ತಿದ್ದಾರೆ, ಎಂದು ಹೇಳಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”