ಖಲಿಸ್ತಾನಿಯರ ಚಟುವಟಿಕೆಯ ಪರಿಣಾಮ !

ಅಮೃತಸರ (ಪಂಜಾಬ) – ಪಂಜಾಬನಲ್ಲಿ ಕಳೆದ ಕೆಲವು ದಿನಗಳಿಂದ ಖಲಿಸ್ತಾನವಾದಿಗಳಿಂದ ನಡೆಸಲಾಗುತ್ತಿರುವ ಹಿಂಸಾಚಾರದ ಹಿನ್ನೆಲೆಯಲ್ಲಿ ಮಾರ್ಚ 15 ರಿಂದ 17 ಮತ್ತು ಮಾರ್ಚ 19 ಮತ್ತು 20 ಈ ಕಾಲಾವಧಿಯಲ್ಲಿ ಆಯೋಜಿಸಲಾಗಿರುವ ಜಿ-20 ಸಮ್ಮೇಳನವನ್ನು ರದ್ದುಗೊಳಿಸುವ ಸಾಧ್ಯತೆ ನಿರ್ಮಾಣವಾಗಿದೆ. ಮೂಲಗಳ ಪ್ರಕಾರ ಈ ಸಮ್ಮೇಳನವನ್ನು ರದ್ದುಗೊಳಿಸಲಾಗಿದೆ; ಆದರೆ ಅದನ್ನು ಇದುವರೆಗೂ ಅಧಿಕೃತವಾಗಿ ಘೋಷಿಸಿಲ್ಲ.
#G20 Summit India: G20 Education Working Group to meet today in Chennai to discuss NEP 2020 and more.https://t.co/LxsBB4hCBQ
— TIMES NOW (@TimesNow) February 1, 2023
ಅಮೃತಸರದಲ್ಲಿರುವ ಕೆಲವು ಉಪಹಾರಗೃಹಗಳಿಗೆ ಕರೆ ಮಾಡಿ ಈ ಸಮ್ಮೇಳನವನ್ನು ರದ್ದುಗೊಳಿಸಲಾಗಿದೆಯೆಂದು ಸರಕಾರದಿಂದ ತಿಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಶಾಸಕ ಗುರಜೀತ ಔಜಲಾ ಮತ್ತು ಸಂಸದ ಸುಖಪಾಲಸಿಂಹ ಖೆಹರಾ ಇವರು ಟ್ವೀಟ ಮಾಡಿ ಈ ಸಮ್ಮೇಳನ ರದ್ದುಗೊಂಡಿರುವ ಸಂಶಯವನ್ನು ಉಪಸ್ಥಿತಗೊಳಿಸಿದ್ದಾರೆ. ಈ ವಿಷಯದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
2. ಸಮ್ಮೆಳನವನ್ನು ಭದ್ರತಾ ವ್ಯವಸ್ಥೆಯ ಸಲಹೆಯನುಸಾರ ರದ್ದುಗೊಳಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆಯೆಂದು ಹೇಳಲಾಗುತ್ತಿದೆ. ಖಲಿಸ್ತಾನವಾದಿಗಳ ಹೆಚ್ಚುತ್ತಿರುವ ಉಪದ್ರವದಿಂದ ಭದ್ರತಾ ವ್ಯವಸ್ಥೆಯು ಸಮ್ಮೇಳನವನ್ನು ರದ್ದುಗೊಳಿಸುವಂತೆ ಸಲಹೆ ನೀಡಿದೆಯೆಂದು ಹೇಳಲಾಗುತ್ತಿದೆ.
ಸಂಪಾದಕೀಯ ನಿಲುವು
|
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ