
ಕಾಂಗ್ರೆಸ್ ಆಡಳಿತದಲ್ಲಿ ಎಡಪಂಥೀಯ ವಿಚಾರಧಾರೆಗಳಿಗೆ ಆಶ್ರಯ ಸಿಕ್ಕಿದ್ದರಿಂದ ವಿವಿಧ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಮೂಲಕ ಸಮಾಜದಲ್ಲಿ ಹಿಂದೂವಿರೋಧಿ ಸಿದ್ಧಾಂತವನ್ನು ಸ್ಥಾಪಿಸಿದೆ. ಇದರ ಪರಿಣಾಮವಾಗಿ ಇಂದು ಟಿಕಲಿ ಅಥವಾ ಕುಂಕುಮ ಇಲ್ಲದ ಜಾಹೀರಾತು ಗಳು ಪ್ರಸಾರವಾಗುತ್ತಿವೆ. ಅವುಗಳ ಅಧ್ಯಯನಮಾಡಿ ವಿರೋಧಿಸಬೇಕು.
– ನ್ಯಾಯವಾದಿ ಸತೀಶ ದೇಶಪಾಂಡೆ, ಇತಿಹಾಸ ತಜ್ಞರು
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್
‘ಭಾರತದಲ್ಲಿ ವಾಸಿಸಲು ನನಗೆ ನಾಚಿಕೆಯಾಗುತ್ತದೆ !’