
ಕಾಂಗ್ರೆಸ್ ಆಡಳಿತದಲ್ಲಿ ಎಡಪಂಥೀಯ ವಿಚಾರಧಾರೆಗಳಿಗೆ ಆಶ್ರಯ ಸಿಕ್ಕಿದ್ದರಿಂದ ವಿವಿಧ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಮೂಲಕ ಸಮಾಜದಲ್ಲಿ ಹಿಂದೂವಿರೋಧಿ ಸಿದ್ಧಾಂತವನ್ನು ಸ್ಥಾಪಿಸಿದೆ. ಇದರ ಪರಿಣಾಮವಾಗಿ ಇಂದು ಟಿಕಲಿ ಅಥವಾ ಕುಂಕುಮ ಇಲ್ಲದ ಜಾಹೀರಾತು ಗಳು ಪ್ರಸಾರವಾಗುತ್ತಿವೆ. ಅವುಗಳ ಅಧ್ಯಯನಮಾಡಿ ವಿರೋಧಿಸಬೇಕು.
– ನ್ಯಾಯವಾದಿ ಸತೀಶ ದೇಶಪಾಂಡೆ, ಇತಿಹಾಸ ತಜ್ಞರು
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
ಸ್ವದೇಶವೇ ಸರ್ವಸ್ವ !
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ
ಹಿಂದೂ ಧರ್ಮದ ವಿಭಜನೆಗಾಗಿ ಪ್ರಿಯಾಂಕ್ ಖರ್ಗೆ ಅವರ ಷಡ್ಯಂತ್ರ! – ಕೋಟ ಶ್ರೀನಿವಾಸ ಪೂಜಾರಿ, ಸಂಸದರು, ಭಾಜಪ