ಕಾಂಗ್ರೆಸ್ ಆಡಳಿತದಲ್ಲಿ ಎಡಪಂಥೀಯ ವಿಚಾರಧಾರೆಗಳಿಗೆ ರಾಜಾಶ್ರಯ

ಕಾಂಗ್ರೆಸ್ ಆಡಳಿತದಲ್ಲಿ ಎಡಪಂಥೀಯ ವಿಚಾರಧಾರೆಗಳಿಗೆ ಆಶ್ರಯ ಸಿಕ್ಕಿದ್ದರಿಂದ ವಿವಿಧ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಮೂಲಕ ಸಮಾಜದಲ್ಲಿ ಹಿಂದೂವಿರೋಧಿ ಸಿದ್ಧಾಂತವನ್ನು ಸ್ಥಾಪಿಸಿದೆ. ಇದರ ಪರಿಣಾಮವಾಗಿ ಇಂದು ಟಿಕಲಿ ಅಥವಾ ಕುಂಕುಮ ಇಲ್ಲದ ಜಾಹೀರಾತು ಗಳು ಪ್ರಸಾರವಾಗುತ್ತಿವೆ. ಅವುಗಳ ಅಧ್ಯಯನಮಾಡಿ ವಿರೋಧಿಸಬೇಕು.

– ನ್ಯಾಯವಾದಿ ಸತೀಶ ದೇಶಪಾಂಡೆ, ಇತಿಹಾಸ ತಜ್ಞರು