
ಕಾಠಮಂಡೂ (ನೇಪಾಳ) – ನೇಪಾಳ ಪ್ರಧಾನಮಂತ್ರಿ ಪುಷ್ಪ ಕಮಲ ದಹಲ ಪ್ರಚಂಡ ಇವರ ವಿರುದ್ಧ ನೇಪಾಳದ ಸರ್ವೋಚ್ಚ ನ್ಯಾಯಾಲಯದಲ್ಲಿ ಒಂದು ಅರ್ಜಿ ದಾಖಲಿಸಲಾಗಿದೆ. ಇದರಲ್ಲಿ ಪ್ರಧಾನಮಂತ್ರಿ ಪ್ರಚಂಡರನ್ನು ಬಂಧಿಸುವಂತೆ ಕೋರಲಾಗಿದೆ. ಈ ಅರ್ಜಿ ಪ್ರಧಾನಮಂತ್ರಿ ಪ್ರಚಂಡರ ಹಳೆಯ ಹೇಳಿಕೆಯ ಕುರಿತಾಗಿ ನೀಡಲಾಗಿದೆ. ಆ ಸಮಯದಲ್ಲಿ ಪ್ರಚಂಡ ಇವರು ‘ದೇಶದಲ್ಲಿ ಪ್ರತ್ಯೇಕತಾವಾದಿ ಸಂಘಟನೆಗಳ ಹಿಂಸಾಚಾರದಲ್ಲಿ 5 ಸಾವಿರ ಜನರು ಸಾವನ್ನಪಪ್ಇಕೊಂಡಿದ್ದರು’, ಎಂದು ಒಪ್ಪಿಕೊಂಡಿದ್ದರು.
Writ petition gets registered against Prime Minister Pushpa Kamal Dahal “Prachanda” at the Supreme Court of Nepal. Read more here.@cmprachanda #petition #supremecourtofNepal#Nepalhttps://t.co/W6JlxpsWwK
— The Telegraph (@ttindia) March 7, 2023
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !