
ಇಸ್ಲಾಮಾಬಾದ (ಪಾಕಿಸ್ತಾನ) – ದಿವಾಳಿಯ ಹೊಸ್ತಿಲಲ್ಲಿ ನಿಂತಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಶಾಹಬಾಜ ಶರೀಫ ರಮಜಾನ್ ಸಮಯದಲ್ಲಿ ಬಡವರಿಗೆ ಗೋಧಿಹಿಟ್ಟನ್ನು ಉಚಿತವಾಗಿ ವಿತರಿಸುವುದಾಗಿ ಘೋಷಿಸಿದ್ದಾರೆ. ಸಧ್ಯಕ್ಕೆ ಪಾಕಿಸ್ತಾನಕ್ಕೆ ಗೋಧಿ ಹಿಟ್ಟಿನ ಕೊರತೆ ಅತ್ಯಧಿಕವಾಗಿದೆ. ಮಾರ್ಚ 24 ರಿಂದ ರಮಜಾನ್ ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ ಪಂಜಾಬ ಪ್ರಾಂತ್ಯದಲ್ಲಿ ಹಿಟ್ಟನ್ನು ವಿತರಿಸಲಿದ್ದಾರೆ.
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
‘ಚಾಟ್ಜಿಪಿಟಿ’ಯಿಂದಾಗಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಆರೋಪ!
ಇಲಾನ್ ಮಸ್ಕ್ ವಿಶ್ವದ ಮೊದಲ ಟ್ರಿಲಿಯನೇರ್ !
ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿ ನೀರು ಸಿಗುವುದಿಲ್ಲ! – ರಕ್ಷಣಾ ಸಚಿವ
ಅಮೆರಿಕವು ಇರಾನ್ನ ದಾಳಿಗಳಿಂದ ಭಾರತೀಯ ಹಡಗುಗಳನ್ನು ರಕ್ಷಿಸಿದೆ ಅಂತೆ!
ಶೀಘ್ರದಲ್ಲೇ ಶಾಂತಿ ಒಪ್ಪಂದ: ಇರಾನ್ ಯುದ್ಧ ಅಂತ್ಯ! – ಟ್ರಂಪ್ ಹೇಳಿಕೆ