
ಜಿನೇವಾ (ಸ್ವಿಜರ್ಲ್ಯಾಂಡ್) – ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯುಕ್ತ ಕಾರ್ಯಾಲಯವು ಕಾಶ್ಮೀರ ಸಮಸ್ಯೆಯ ಬಗ್ಗೆ ಮಂಡಿಸಿರುವ ಪ್ರಸ್ತಾವ ಅಯೋಗ್ಯವಾಗಿದೆ ಎಂದು ಭಾರತ ಹೇಳಿದೆ. ‘ಇದು ಭಾರತದ ಆಂತರಿಕ ಪ್ರಕರಣವಾಗಿದೆ’, ಎಂದು ವಿಶ್ವ ಸಂಸ್ಥೆಯಲ್ಲಿನ ಭಾರತದ ಸ್ಥಾಯಿ ಪ್ರತಿನಿಧಿ ಇಂದ್ರಮಣಿ ಪಾಂಡೆ ಇವರು ಹೇಳಿದರು. ‘ಕಳೆದ ಕೆಲವು ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಇವರ ಜೊತೆಗೆ ಕಾಶ್ಮೀರದಲ್ಲಿನ ಮಾನವ ಹಕ್ಕುಗಳ ಚಿಂತಾಜನಕ ಸ್ಥಿತಿಯ ಬಗ್ಗೆ ಚರ್ಚಿಸುವ ಅವಕಾಶ ಸಿಕ್ಕಿದೆ’, ಎಂದು ವಿಶ್ವ ಸಂಸ್ಥೆ ಮಾನವ ಹಕ್ಕುಗಳ ಆಯುಕ್ತ ಓಲ್ಕರ್ ತುರ್ಕ ಇವರು ಹೇಳಿಕೆ ನೀಡಿದ್ದರು.
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
15 ವರ್ಷಕ್ಕಿಂತ ಕಡಿಮೆ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಫ್ರಾನ್ಸ್ : France Social Media Ban
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs