
ಜಿನೇವಾ (ಸ್ವಿಜರ್ಲ್ಯಾಂಡ್) – ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯುಕ್ತ ಕಾರ್ಯಾಲಯವು ಕಾಶ್ಮೀರ ಸಮಸ್ಯೆಯ ಬಗ್ಗೆ ಮಂಡಿಸಿರುವ ಪ್ರಸ್ತಾವ ಅಯೋಗ್ಯವಾಗಿದೆ ಎಂದು ಭಾರತ ಹೇಳಿದೆ. ‘ಇದು ಭಾರತದ ಆಂತರಿಕ ಪ್ರಕರಣವಾಗಿದೆ’, ಎಂದು ವಿಶ್ವ ಸಂಸ್ಥೆಯಲ್ಲಿನ ಭಾರತದ ಸ್ಥಾಯಿ ಪ್ರತಿನಿಧಿ ಇಂದ್ರಮಣಿ ಪಾಂಡೆ ಇವರು ಹೇಳಿದರು. ‘ಕಳೆದ ಕೆಲವು ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಇವರ ಜೊತೆಗೆ ಕಾಶ್ಮೀರದಲ್ಲಿನ ಮಾನವ ಹಕ್ಕುಗಳ ಚಿಂತಾಜನಕ ಸ್ಥಿತಿಯ ಬಗ್ಗೆ ಚರ್ಚಿಸುವ ಅವಕಾಶ ಸಿಕ್ಕಿದೆ’, ಎಂದು ವಿಶ್ವ ಸಂಸ್ಥೆ ಮಾನವ ಹಕ್ಕುಗಳ ಆಯುಕ್ತ ಓಲ್ಕರ್ ತುರ್ಕ ಇವರು ಹೇಳಿಕೆ ನೀಡಿದ್ದರು.
ಅಮೆರಿಕವು ಇರಾನ್ನ ದಾಳಿಗಳಿಂದ ಭಾರತೀಯ ಹಡಗುಗಳನ್ನು ರಕ್ಷಿಸಿದೆ ಅಂತೆ!
ಶೀಘ್ರದಲ್ಲೇ ಶಾಂತಿ ಒಪ್ಪಂದ: ಇರಾನ್ ಯುದ್ಧ ಅಂತ್ಯ! – ಟ್ರಂಪ್ ಹೇಳಿಕೆ
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
ಭಾರತದ ಮಹಾನ್ ಗಣಿತಜ್ಞ ‘ಆರ್ಯಭಟ’ ಅವರ ವಿಡಂಬನೆ; ಹಿಂದೂ ಜನಜಾಗೃತಿ ಸಮಿತಿಯಿಂದ ‘ಅಮೆಜಾನ್ ಇಂಡಿಯಾ’ಗೆ ಕಾನೂನು ನೋಟಿಸ್ !
ಬ್ರಿಟನ್ : ಯುವತಿಯ ಮೇಲೆ ಅತ್ಯಾಚಾರ ಎಸಗಿದ ಪಾಕಿಸ್ತಾನಿ ಪ್ರಜೆ ಶೇರಾಜ್ ಮಲಿಕ್ಗೆ 10 ವರ್ಷಗಳ ಜೈಲು ಶಿಕ್ಷೆ!
ರಾವಲಕೋಟ್ (ಪಾಕ್ ಆಕ್ರಮಿತ ಕಾಶ್ಮೀರ) : ಪಾಕ್ ಸೇನೆಯು ಮತ್ತೆ 16 ನಾಗರಿಕರನ್ನು ಕೊಂದಿದೆ !