
ಯುಗಾದಿ ಹಿಂದೂಗಳ ಮಹತ್ವದ ಹಬ್ಬವಾಗಿದೆ. ಹಿಂದೂಗಳ ಹೊಸ ವರ್ಷ ಈ ದಿನದಿಂದ ಪ್ರಾರಂಭವಾಗುತ್ತದೆ. ಈ ದಿನದಂದು ಪೃಥ್ವಿಯ ಮೇಲೆಬ್ರಹ್ಮನ ಮತ್ತುವಿಷ್ಣುವಿನ ತತ್ತ್ವಗಳು ಅಗಾಧ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತವೆ. ಇದೇ ದಿನದಂದು ವನವಾಸವನ್ನು ಮುಗಿಸಿ ಮರಳಿದ ಪ್ರಭು ಶ್ರೀರಾಮನನ್ನು ಮುಂಬಾಗಿಲಿನಲ್ಲಿ ಬ್ರಹ್ಮಧ್ವಜ ನಿಲ್ಲಿಸಿ ಪ್ರಜೆಗಳು ಸ್ವಾಗತಿಸಿದರು. ಅಂದಿನಿಂದ ಬ್ರಹ್ಮಧ್ವಜ ಸ್ಥಾಪನೆಯು ಪ್ರಾರಂಭವಾಗಿದೆ. ಈ ದಿನದಂದು ಪ್ರಜಾಪತಿಯ ಲಹರಿಗಳು ದೊಡ್ಡ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತವೆ. ಈ ಲಹರಿಗಳ ಮಾಧ್ಯಮದಿಂದ ಪ್ರತ್ಯಕ್ಷ ಈಶ್ವರನ ತತ್ತ್ವವುಕಾರ್ಯನಿರತವಾಗಿರುತ್ತದೆ. ಅಲ್ಲದೇ ಈ ದಿನದಂದು ರಾಮತತ್ತ್ವ ಶೇ. ೧೦೦ ರಷ್ಟು ಅಧಿಕ ಕಾರ್ಯನಿರತವಾಗಿರುತ್ತದೆ. ಬ್ರಹ್ಮ ಧ್ವಜದ ಮಾಧ್ಯಮದಿಂದ ಕಾರ್ಯನಿರತವಾಗಿರುವ ಈಶ್ವರನ ಶಕ್ತಿಯು ಜೀವಕ್ಕೆ ಲಾಭದಾಯಕವಾಗಿರುತ್ತದೆ.
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?