
ನವ ದೆಹಲಿ – ಭಾರತೀಯ ಸೇನೆಯಲ್ಲಿ ಸೇರಲು ಕಳೆದ ವರ್ಷ ರಕ್ಷಣಾ ಸಚಿವಾಲಯದಿಂದ ಆರಂಭಿಸಿರುವ ಅಗ್ನಿವೀರ ಯೋಜನೆಯಲ್ಲಿನ ಸೈನಿಕರು ನಿವೃತ್ತ ಆದ ನಂತರ ಅವರಿಗೆ ಗಡಿ ಭದ್ರತಾ ಪಡೆಯಲ್ಲಿ ಶೇಕಡ ೧೦ ರಷ್ಟು ಮೀಸಲಾತಿ ನೀಡಲಾಗುವುದೆಂದು ಕೇಂದ್ರ ಸರಕಾರ ಘೋಷಣೆ ಮಾಡಿದೆ. ಹಾಗೂ ಗರಿಷ್ಠ ವಯೋಮಿತಿ ಎಲ್ಲಿ ಕೂಡ ರಿಯಾಯತಿ ನೀಡಲಾಗುವುದು. ಈ ಜನರಿಗೆ ಶಾರೀರಿಕ ಪರೀಕ್ಷೆ ಕೂಡ ನೀಡಬೇಕಾಗುವುದಿಲ್ಲ. ಈ ಹಿಂದೆ ಕೇಂದ್ರ ಸರಕಾರವು ಅಸ್ಸಾಂ ರೈಫಲ್ಸ್ ಮತ್ತು ಕೇಂದ್ರ ಮೀಸಲು ಪಡೆ ಪೊಲೀಸ್ ಇದರಲ್ಲಿ ಕೂಡ ಅಗ್ನಿ ವೀರರಿಗಾಗಿ ಮೀಸಲಾತಿ ಘೋಷಿಸಿದ್ದಾರೆ.
Centre declares 10 per cent reservation for ex-Agniveers in vacancies within BSF #news #dailyhunt https://t.co/8fKhOUHMZb
— Dailyhunt (@DailyhuntApp) March 10, 2023
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation