
ನವ ದೆಹಲಿ : ಭಾರತೀಯ ಕಿಸಾನ್ ಯೂನಿಯನ್ನ ರಾಷ್ಟ್ರೀಯ ಅಧ್ಯಕ್ಷ ರಾಕೇಶ ಟಿಕೈತ್ ಮತ್ತು ಅವರ ಕುಟುಂಬವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ದೆಹಲಿಯ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿಶಾಲ ಎಂಬವನು ದೆಹಲಿಯ ನಜಾಫಗಡ್ ನಿವಾಸಿಯಾಗಿದ್ದಾನೆ.
Man arrested for threatening BKU leader Rakesh Tikait, family https://t.co/yUTOcwaNYJ
— TOI Cities (@TOICitiesNews) March 11, 2023
ಪೊಲೀಸರ ತನಿಖೆಯಲ್ಲಿ ವಿಶಾಲನು, ಆತ ಟಿಕರಿ ಗಡಿಯಲ್ಲಿ ರೈತರ ಆಂದೋಲನದಲ್ಲಿ ಭಾಗವಹಿಸಿದ್ದೆ. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಸರಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ಟಿಕೈತ್ ಪ್ರತಿಭಟನೆ ನಡೆಸಿದ್ದರು. ಈ ಆಂದೋಲನದಲ್ಲಿ ಖಲಿಸ್ತಾನಿಯರು ಭಾಗವಹಿಸಿದ್ದರು ಎಂಬುದು ಬಹಿರಂಗವಾಗಿತ್ತು.
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !
ಕಾಕ್ರೋಚ್ ಜನತಾ ಪಕ್ಷ ವಿದೇಶಿ ಶಕ್ತಿಗಳ ಬೆಂಬಲವಿರುವ ವ್ಯವಸ್ಥೆ !
‘ಮೋದಿ ಸರಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ‘ರಾಷ್ಟ್ರದ ಶತ್ರುಗಳು’ ಎಂದು ಪರಿಗಣಿಸುತ್ತದೆ!’(ಅಂತೆ)
ಕಾಕ್ರೋಚ್ ಜನತಾ ಪಕ್ಷದ ಹೋರಾಟ ಮುಕ್ತಾಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕೊನೆಗೂ ರಾಜೀನಾಮೆ !