
ರಾಯಪುರ (ಛತ್ತೀಸಗಢ) – ಗುಢಿಯಾರಿ ಪ್ರದೇಶದ ರಾಮನಗರ ಪ್ರದೇಶದಲ್ಲಿ ದೇವತೆಗಳ ಭಿತ್ತಿಚಿತ್ರಗಳನ್ನು ಹರಿದು ಹಾಕಿದ್ದರಿಂದ ಸಾವಿರಾರು ಹಿಂದೂಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ ನಂತರ, ಪೊಲೀಸರು ಈ ಪ್ರಕರಣದಲ್ಲಿ ಸಮೀರ್ ಮತ್ತು ಶಾಹಿದ್ ಸೇರಿದಂತೆ ೭ ಜನರನ್ನು ಬಂಧಿಸಿದ್ದಾರೆ. ಅವರಲ್ಲಿ ೫ ಮಂದಿ ಅಪ್ರಾಪ್ತರಾಗಿದ್ದಾರೆ. ಈ ಭಿತ್ತಿಪತ್ರಗಳನ್ನು ಕೆಲವರು ಹರಿದು ಹೋಳಿಯಲ್ಲಿ ಎಸೆದಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ನಂತರ, ಜನರು ಪ್ರತಿಭಟನೆಯನ್ನು ಪ್ರಾರಂಭಿಸಿದರು.
Chhattisgarh: Mohammed Samir and Shahid among 7 arrested for tearing Lord Shiva’s poster and burn it in Holi firehttps://t.co/FjVswlCaaB
— OpIndia.com (@OpIndia_com) March 11, 2023
ಸಂಪಾದಕರ ನಿಲುವು* ಛತ್ತೀಸಗಢದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಮತಾಂಧರ ಹಾವಳಿ ಹೆಚ್ಚಾಗಿದೆ. ಹಿಂದೂಗಳು ಇದನ್ನು ಗಮನದಲ್ಲಿಟ್ಟುಕೊಂಡು ಇಂತಹ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವುದು ಯೋಗ್ಯ ! * ಇದು ಜಾತ್ಯತೀತವಾದಿಗಳು ಹಿಂದೂಗಳಿಗೆ ಮಾತ್ರ ಸರ್ವಧರ್ಮಸಮಭಾವದ ಉಪದೇಶ ನೀಡಿದ ಪರಿಣಾಮವಾಗಿದೆ ಎಂಬುದನ್ನು ಗಮನದಲ್ಲಿಡಿ ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ