
ರಾಯಪುರ (ಛತ್ತೀಸಗಢ) – ಗುಢಿಯಾರಿ ಪ್ರದೇಶದ ರಾಮನಗರ ಪ್ರದೇಶದಲ್ಲಿ ದೇವತೆಗಳ ಭಿತ್ತಿಚಿತ್ರಗಳನ್ನು ಹರಿದು ಹಾಕಿದ್ದರಿಂದ ಸಾವಿರಾರು ಹಿಂದೂಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ ನಂತರ, ಪೊಲೀಸರು ಈ ಪ್ರಕರಣದಲ್ಲಿ ಸಮೀರ್ ಮತ್ತು ಶಾಹಿದ್ ಸೇರಿದಂತೆ ೭ ಜನರನ್ನು ಬಂಧಿಸಿದ್ದಾರೆ. ಅವರಲ್ಲಿ ೫ ಮಂದಿ ಅಪ್ರಾಪ್ತರಾಗಿದ್ದಾರೆ. ಈ ಭಿತ್ತಿಪತ್ರಗಳನ್ನು ಕೆಲವರು ಹರಿದು ಹೋಳಿಯಲ್ಲಿ ಎಸೆದಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ನಂತರ, ಜನರು ಪ್ರತಿಭಟನೆಯನ್ನು ಪ್ರಾರಂಭಿಸಿದರು.
Chhattisgarh: Mohammed Samir and Shahid among 7 arrested for tearing Lord Shiva’s poster and burn it in Holi firehttps://t.co/FjVswlCaaB
— OpIndia.com (@OpIndia_com) March 11, 2023
ಸಂಪಾದಕರ ನಿಲುವು* ಛತ್ತೀಸಗಢದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಮತಾಂಧರ ಹಾವಳಿ ಹೆಚ್ಚಾಗಿದೆ. ಹಿಂದೂಗಳು ಇದನ್ನು ಗಮನದಲ್ಲಿಟ್ಟುಕೊಂಡು ಇಂತಹ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವುದು ಯೋಗ್ಯ ! * ಇದು ಜಾತ್ಯತೀತವಾದಿಗಳು ಹಿಂದೂಗಳಿಗೆ ಮಾತ್ರ ಸರ್ವಧರ್ಮಸಮಭಾವದ ಉಪದೇಶ ನೀಡಿದ ಪರಿಣಾಮವಾಗಿದೆ ಎಂಬುದನ್ನು ಗಮನದಲ್ಲಿಡಿ ! |
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !
ಕಾಕ್ರೋಚ್ ಜನತಾ ಪಕ್ಷ ವಿದೇಶಿ ಶಕ್ತಿಗಳ ಬೆಂಬಲವಿರುವ ವ್ಯವಸ್ಥೆ !
‘ಮೋದಿ ಸರಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ‘ರಾಷ್ಟ್ರದ ಶತ್ರುಗಳು’ ಎಂದು ಪರಿಗಣಿಸುತ್ತದೆ!’(ಅಂತೆ)
ಕಾಕ್ರೋಚ್ ಜನತಾ ಪಕ್ಷದ ಹೋರಾಟ ಮುಕ್ತಾಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕೊನೆಗೂ ರಾಜೀನಾಮೆ !