ತ್ರಿಪುರಾದಲ್ಲಿ ವಿಧಾನಸಭೆ ಚುನಾವಣೆಯ ಬಳಿಕ ಹಿಂಸಾಚಾರದ ಪ್ರಕರಣ

ಅಗರ್ತಲಾ (ತ್ರಿಪುರಾ) – ತ್ರಿಪುರಾ ರಾಜ್ಯದ ವಿಧಾನಸಭೆಯಲ್ಲಿ ಚುನಾವಣೆಯ ಬಳಿಕ ನಡೆದ ರಾಜಕೀಯ ಹಿಂಸಾಚಾರದ ವಿಚಾರಣೆ ನಡೆಸಲು ಸ್ಥಾಪಿಸಲಾಗಿರುವ ಸಂಸತ್ತಿನ ಸಮಿತಿಯ ಮೇಲೆ ವಿಶಾಲಗಡ ಈ ಪ್ರದೇಶದಲ್ಲಿ ದಾಳಿ ನಡೆದಿದೆ. ಕಾಂಗ್ರೆಸ ಮತ್ತು ಮಾಕಪ ಇವರು ಈ ದಾಳಿ ಭಾಜಪದ ಬೆಂಬಲಿಗರು ನಡೆಸಿದ್ದಾರೆಂದು ಆರೋಪಿಸಿದ್ದಾರೆ.
त्रिपुरा में चुनाव के बाद हिंसा!: आरोपों की जांच करने गए विपक्षी सांसदों पर हमला, वाहनों में तोड़फोड़ के आरोप#TripuraElection2023 #Tripura #Congress #CPIMhttps://t.co/AF098XWgc4
— Amar Ujala (@AmarUjalaNews) March 11, 2023
ಪೊಲೀಸರು, ದಾಳಿಯ ಸಮಯದಲ್ಲಿ ಪೊಲೀಸರು ತಕ್ಷಣವೇ ಸಮಿತಿಯ ಸದಸ್ಯರಿಗೆ ರಕ್ಷಣೆ ನೀಡಿದೆ. ಈ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ. 2-3 ವಾಹನಗಳ ಹಾನಿಯಾಗಿದೆ. ಈ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಇತರೆ ಜನರನ್ನು ಹುಡುಕಲಾಗುತ್ತಿದೆ.
ಸಂಪಾದಕೀಯ ನಿಲುವುಭಾಪಜ ಆಡಳಿತವಿರುವ ರಾಜ್ಯದಲ್ಲಿ ಇಂತಹ ಪರಿಸ್ಥಿತಿಯಿರುವುದು ಅಪೇಕ್ಷಿತವಲ್ಲ ! |
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!